ಪರೀಕ್ಷಾ ಕೇಂದ್ರದಲ್ಲೇ SSLC ವಿದ್ಯಾರ್ಥಿನಿ ಸಾವು: ಸಾವಿಗೂ ಮುನ್ನ ಅನುಶ್ರೀ ಕುಳಿತ್ತಿದ್ದ ಸ್ಥಳ ಬೇರೊಬ್ಬ ವಿದ್ಯಾರ್ಥಿಯದ್ದು…

ಮೈಸೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿ ಅನುಶ್ರೀ ಪರೀಕ್ಷಾ ಕೇಂದ್ರದಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ತಿ.ನರಸೀಪುರ ಪಟ್ಟಣದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ್ದು, ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಸಾವಿಗೂ ಮುನ್ನ ಅನುಶ್ರೀ, ತಾನು ಪರೀಕ್ಷೆ ಬರೆಯಬೇಕಾಗಿದ್ದ ಕೇಂದ್ರದ ಬದಲಿಗೆ ಪಕ್ಕದಲ್ಲೇ ಇದ್ದ ಶಿವಾನಂದ ಶರ್ಮ ಆಂಗ್ಲ ಮಾಧ್ಯಮ ಶಾಲೆಯ ಕೇಂದ್ರದಲ್ಲಿ ಹೋಗಿದ್ದಳು. ಸುಮಾರು ಹದಿನೈದು ನಿಮಿಷಗಳ ಕಾಲ ಅದೇ ಕೊಠಡಿಯಲ್ಲಿ ಕುಳಿತು, ಪರೀಕ್ಷೆ ಬರೆದಿದ್ದಳು… ಆಮೇಲೆ ಆಗಿದ್ದಲ್ಲವೂ ದುರಂತ! ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ … Continue reading ಪರೀಕ್ಷಾ ಕೇಂದ್ರದಲ್ಲೇ SSLC ವಿದ್ಯಾರ್ಥಿನಿ ಸಾವು: ಸಾವಿಗೂ ಮುನ್ನ ಅನುಶ್ರೀ ಕುಳಿತ್ತಿದ್ದ ಸ್ಥಳ ಬೇರೊಬ್ಬ ವಿದ್ಯಾರ್ಥಿಯದ್ದು…