20 ಚಿನ್ನದ ಪದಕಗಳಿಗೆ ಮುತ್ತಿಟ್ಟ ರೈತನ ಮಗಳು! ಮೈಸೂರು ವಿವಿ ಘಟಿಕೋತ್ಸವದಲ್ಲಿ ಇವಳ ಸಾಧನೆಯೇ ಆಕರ್ಷಣೆ
ಮೈಸೂರು: ಇಂದು ನಡೆದ ಮೈಸೂರು ವಿಶ್ವವಿದ್ಯಾನಿಲಯದ 101ನೇ ಘಟಿಕೋತ್ಸವ ಸಮಾರಂಭದಲ್ಲಿ ಆಕರ್ಶಕ ಕೇಂದ್ರಬಿಂದುವಾಗಿದ್ದು ಚೈತ್ರಾ ನಾರಾಯಣ ಹೆಗ್ಡೆ. ಕೆಲಸ ಮಾಡುತ್ತಲೇ ಓದಿನ ಮಹದಾಸೆ ಈಡೇರಿಸಿಕೊಂಡ ಚೈತ್ರಾಗೆ ಬರೋಬ್ಬರಿ 20 ಚಿನ್ನದ ಪದಕ, 4 ನಗದು ಬಹುಮಾನ ಒಲಿದಿದೆ. ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಈ ವಿದ್ಯಾರ್ಥಿನಿಯೇ ಸಾಕ್ಷಿ. ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಸೀಗೆಹಳ್ಳಿಯ ರೈತ ದಂಪತಿ ನಾರಾಯಣ ಹೆಗ್ಡೆ ಮತ್ತು ಸುಮಂಗಲಾ ಹೆಗ್ಡೆ ಅವರ ಮಗಳಾದ ಚೈತ್ರಾ, ರಸಾಯನಶಾಸ್ತ್ರ ವಿಭಾಗದಲ್ಲಿ ಇಡೀ ಮೈಸೂರು … Continue reading 20 ಚಿನ್ನದ ಪದಕಗಳಿಗೆ ಮುತ್ತಿಟ್ಟ ರೈತನ ಮಗಳು! ಮೈಸೂರು ವಿವಿ ಘಟಿಕೋತ್ಸವದಲ್ಲಿ ಇವಳ ಸಾಧನೆಯೇ ಆಕರ್ಷಣೆ
Copy and paste this URL into your WordPress site to embed
Copy and paste this code into your site to embed