‘ನಡೆದಾಡೋ ದೇವರ ಬಸವ ಭಾರತ’ ಕಿರುಚಿತ್ರ ಏ.1ಕ್ಕೆ ಉದ್ಘಾಟನೆ​: ಸಿದ್ಧಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್​ ಬಚ್ಚನ್?

ಬೆಂಗಳೂರು: ತ್ರಿವಿಧ ದಾಸೋಹಿ, ಶ್ರೀ ಸಿದ್ಧಗಂಗಾ ಕ್ಷೇತ್ರದ ಲಿಂ. ಡಾ.ಶಿವಕುಮಾರ ಸ್ವಾಮೀಜಿ ಅವರ ಜೀವನಾಧಾರಿತ ಕಿರುಚಿತ್ರ ನಿರ್ಮಾಣವಾಗುತ್ತಿದೆ. ಈ ಮಿನಿ ಸಿನಿ ಸರಣಿಯಲ್ಲಿ ಸಿದ್ಧಗಂಗಾ ಶ್ರೀಗಳ ಪಾತ್ರಕ್ಕೆ ಯಾರು ಬಣ್ಣ ಹಚ್ಚುತ್ತಾರೆ? ಎಂಬ ಕುತೂಹಲ ಭಕ್ತರು ಮಾತ್ರವಲ್ಲ, ದೇಶದ ಕೋಟ್ಯಂತರ ಮನದಲ್ಲಿ ಮೂಡಿದೆ. ಶ್ರೀಗಳ ಪಾತ್ರಧಾರಿಯಾಗಿ ಯಾರು ಅಭಿನಯಿಸಲಿದ್ದಾರೆ ಎಂಬ ಸುಳಿವನ್ನೂ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಕೊಟ್ಟಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಹಂಸಲೇಖ, ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜೀವನ ಆಧಾರಿತ ಕಿರುಚಿತ್ರವು … Continue reading ‘ನಡೆದಾಡೋ ದೇವರ ಬಸವ ಭಾರತ’ ಕಿರುಚಿತ್ರ ಏ.1ಕ್ಕೆ ಉದ್ಘಾಟನೆ​: ಸಿದ್ಧಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್​ ಬಚ್ಚನ್?