ಆತ ಸಲಿಂಗಕಾಮಿ, ಅವನ ಜತೆ ಸಮಂತಾ ಸಂಬಂಧ ಬೆಳೆಸಲು ಸಾಧ್ಯವಿಲ್ಲ: ನಟಿ ಶ್ರೀರೆಡ್ಡಿ ಸ್ಫೋಟಕ ಹೇಳಿಕೆ
ಹೈದರಾಬಾದ್: ತಾರಾದಂಪತಿ ಸಮಂತಾ ಮತ್ತು ನಾಗಚೈತನ್ಯ ಡಿವೋರ್ಸ್ ಆಗಿರುವ ವಿಚಾರವನ್ನು ಅಭಿಮಾನಿಗಳಿಗೆ ಈಗಲೂ ಅರಗಿಸಿಕೊಳ್ಳಲು ಆಗುತ್ತಿಲ್ಲ. ಮತ್ತೆ ಅವರಿಬ್ಬರು ಒಂದಾಗಬೇಕು ಎಂದು ಚಾಯ್ ಮತ್ತು ಸ್ಯಾಮ್ ಅವರ ಅಭಿಮಾನಿಗಳು ಬಯಸುತ್ತಲೇ ಇದ್ದಾರೆ. ಹಾಗೇ ಇವರಿಬ್ಬರ ವೈವಾಹಿಕ ಜೀವನದಲ್ಲಿ ಬಿರುಕು ಮೂಡಲು ಕಾರಣವೇನು? ಎಂಬ ಪ್ರಶ್ನೆಗೆ ಸಾಕಷ್ಟು ಊಹಾಪೋಹಗಳು ಮತ್ತು ವದಂತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಲೇ ಇವೆ. ಸಮಂತಾ ಡಿವೋರ್ಸ್ ಹಿಂದೆ ಸಮಂತಾರ ಕಾಸ್ಟ್ಯೂಮ್ ಡಿಸೈನರ್ ಪ್ರೀತಂ ಝುಕಲ್ಕರ್ ಕೈವಾಡ ಇದೆ ಎಂಬ ಗುಸುಗುಸು ದಟ್ಟವಾಗಿದೆ. ಆದರೆ, ನಟಿ … Continue reading ಆತ ಸಲಿಂಗಕಾಮಿ, ಅವನ ಜತೆ ಸಮಂತಾ ಸಂಬಂಧ ಬೆಳೆಸಲು ಸಾಧ್ಯವಿಲ್ಲ: ನಟಿ ಶ್ರೀರೆಡ್ಡಿ ಸ್ಫೋಟಕ ಹೇಳಿಕೆ
Copy and paste this URL into your WordPress site to embed
Copy and paste this code into your site to embed