ರಾಹುಲ್ ಗಾಂಧಿಗೆ ಹೆಣ್ಣು ಮಕ್ಕಳ ಬಗ್ಗೆ ಗೊತ್ತಿದ್ದರೆ ಯಾವಾಗಲೋ ಮದ್ವೆ ಆಗಿಬಿಡ್ತಿದ್ರು: ಎ.ನಾರಾಯಣಸ್ವಾಮಿ
ತುಮಕೂರು: ರಾಹುಲ್ ಗಾಂಧಿಗೆ ಹೆಣ್ಣು ಮಕ್ಕಳ ಬಗ್ಗೆ ಗೊತ್ತಿದ್ದರೆ ಯಾವಾಗಲೋ ಮದ್ವೆ ಆಗಿಬಿಡ್ತಾ ಇದ್ರು ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಲೇವಡಿ ಮಾಡಿದ್ದಾರೆ. ಕರ್ನಾಟಕದಲ್ಲಿ ಹಿಜಾಬ್ ವಿವಾದ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೇ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, ”ಹಿಜಾಬ್ ಹೆಸರಲ್ಲಿ ಶಿಕ್ಷಣಕ್ಕೆ ಅಡ್ಡಿ ಮಾಡುವ ಮೂಲಕ ದೇಶದ ಹೆಣ್ಣುಮಕ್ಕಳ ಭವಿಷ್ಯವನ್ನ ಕಸಿಯಲಾಗುತ್ತಿದೆ. ತಾಯಿ ಸರಸ್ವತಿಯು ಎಲ್ಲರಿಗೂ ಜ್ಞಾನ ನೀಡುತ್ತಾಳೆ. ಅವಳು ಭೇದಭಾವ ಮಾಡುವುದಿಲ್ಲ” ಎಂದಿದ್ದಾರೆ. ಈ ಕುರಿತು ತುಮಕೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಎ.ನಾರಾಯಣಸ್ವಾಮಿ, ರಾಹುಲ್ ಗಾಂಧಿಗೆ … Continue reading ರಾಹುಲ್ ಗಾಂಧಿಗೆ ಹೆಣ್ಣು ಮಕ್ಕಳ ಬಗ್ಗೆ ಗೊತ್ತಿದ್ದರೆ ಯಾವಾಗಲೋ ಮದ್ವೆ ಆಗಿಬಿಡ್ತಿದ್ರು: ಎ.ನಾರಾಯಣಸ್ವಾಮಿ
Copy and paste this URL into your WordPress site to embed
Copy and paste this code into your site to embed