ರಾಹುಲ್ ಗಾಂಧಿಗೆ ಹೆಣ್ಣು ಮಕ್ಕಳ ಬಗ್ಗೆ ಗೊತ್ತಿದ್ದರೆ ಯಾವಾಗಲೋ ಮದ್ವೆ ಆಗಿಬಿಡ್ತಿದ್ರು: ಎ.ನಾರಾಯಣಸ್ವಾಮಿ

ತುಮಕೂರು: ರಾಹುಲ್ ಗಾಂಧಿಗೆ ಹೆಣ್ಣು ಮಕ್ಕಳ ಬಗ್ಗೆ ಗೊತ್ತಿದ್ದರೆ ಯಾವಾಗಲೋ ಮದ್ವೆ ಆಗಿಬಿಡ್ತಾ ಇದ್ರು ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಲೇವಡಿ ಮಾಡಿದ್ದಾರೆ. ಕರ್ನಾಟಕದಲ್ಲಿ ಹಿಜಾಬ್​ ವಿವಾದ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೇ ಟ್ವೀಟ್​ ಮಾಡಿದ್ದ ರಾಹುಲ್​ ಗಾಂಧಿ, ”ಹಿಜಾಬ್​ ಹೆಸರಲ್ಲಿ ಶಿಕ್ಷಣಕ್ಕೆ ಅಡ್ಡಿ ಮಾಡುವ ಮೂಲಕ ದೇಶದ ಹೆಣ್ಣುಮಕ್ಕಳ ಭವಿಷ್ಯವನ್ನ ಕಸಿಯಲಾಗುತ್ತಿದೆ. ತಾಯಿ ಸರಸ್ವತಿಯು ಎಲ್ಲರಿಗೂ ಜ್ಞಾನ ನೀಡುತ್ತಾಳೆ. ಅವಳು ಭೇದಭಾವ ಮಾಡುವುದಿಲ್ಲ” ಎಂದಿದ್ದಾರೆ. ಈ ಕುರಿತು ತುಮಕೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಎ.ನಾರಾಯಣಸ್ವಾಮಿ, ರಾಹುಲ್ ಗಾಂಧಿಗೆ … Continue reading ರಾಹುಲ್ ಗಾಂಧಿಗೆ ಹೆಣ್ಣು ಮಕ್ಕಳ ಬಗ್ಗೆ ಗೊತ್ತಿದ್ದರೆ ಯಾವಾಗಲೋ ಮದ್ವೆ ಆಗಿಬಿಡ್ತಿದ್ರು: ಎ.ನಾರಾಯಣಸ್ವಾಮಿ