ಆತ ನನ್ನ ಗಂಡ… ಹನಿಟ್ರ್ಯಾಪ್​ ಕೇಸ್​ಗೆ ಟ್ವಿಸ್ಟ್​ ಕೊಟ್ಟ ಕಾಂಗ್ರೆಸ್​ ಯುವ ನಾಯಕಿ ನವ್ಯಶ್ರೀ!

ಬೆಳಗಾವಿ: ಹನಿಟ್ರ್ಯಾಪ್​ ಪ್ರಕರಣದ ಪ್ರಮುಖ ಆರೋಪಿ ನವ್ಯಶ್ರೀ ರಾವ್​ ಬೆಳಗಾವಿಯಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾಳೆ. ರಾಜ್​ಕುಮಾರ್​ ಟಾಕಳೆ ನನ್ನ ಗಂಡ. ಅವನು ನನಗೆ ಏನ್​ ಮೋಸ ಮಾಡಿದ್ದಾನೆ ಅಂತ ನಾನು ಮುಂದಿನ ದಿನಗಳಲ್ಲಿ ಹೇಳ್ತೀನಿ ಎಂದು ನವ್ಯಶ್ರೀ ಉಲ್ಟಾ ಹೊಡೆದಿದ್ದಾಳೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕಾಂಗ್ರೆಸ್​ ಮುಖಂಡೆ ನವ್ಯಶ್ರೀ ರಾಮಚಂದ್ರರಾವ್​ ಮತ್ತು ಈಕೆಯ ಪ್ರಿಯಕರ ತಿಲಕ್​ ರಾಜ್​ ವಿರುದ್ಧ ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಸೋಮವಾರ ತಡರಾತ್ರಿ ಎಫ್​ಐಆರ್​ ದಾಖಲಿಸಿದ್ದರು. … Continue reading ಆತ ನನ್ನ ಗಂಡ… ಹನಿಟ್ರ್ಯಾಪ್​ ಕೇಸ್​ಗೆ ಟ್ವಿಸ್ಟ್​ ಕೊಟ್ಟ ಕಾಂಗ್ರೆಸ್​ ಯುವ ನಾಯಕಿ ನವ್ಯಶ್ರೀ!