ಆತ ನನ್ನ ಗಂಡ… ಹನಿಟ್ರ್ಯಾಪ್ ಕೇಸ್ಗೆ ಟ್ವಿಸ್ಟ್ ಕೊಟ್ಟ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ!
ಬೆಳಗಾವಿ: ಹನಿಟ್ರ್ಯಾಪ್ ಪ್ರಕರಣದ ಪ್ರಮುಖ ಆರೋಪಿ ನವ್ಯಶ್ರೀ ರಾವ್ ಬೆಳಗಾವಿಯಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾಳೆ. ರಾಜ್ಕುಮಾರ್ ಟಾಕಳೆ ನನ್ನ ಗಂಡ. ಅವನು ನನಗೆ ಏನ್ ಮೋಸ ಮಾಡಿದ್ದಾನೆ ಅಂತ ನಾನು ಮುಂದಿನ ದಿನಗಳಲ್ಲಿ ಹೇಳ್ತೀನಿ ಎಂದು ನವ್ಯಶ್ರೀ ಉಲ್ಟಾ ಹೊಡೆದಿದ್ದಾಳೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕಾಂಗ್ರೆಸ್ ಮುಖಂಡೆ ನವ್ಯಶ್ರೀ ರಾಮಚಂದ್ರರಾವ್ ಮತ್ತು ಈಕೆಯ ಪ್ರಿಯಕರ ತಿಲಕ್ ರಾಜ್ ವಿರುದ್ಧ ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಸೋಮವಾರ ತಡರಾತ್ರಿ ಎಫ್ಐಆರ್ ದಾಖಲಿಸಿದ್ದರು. … Continue reading ಆತ ನನ್ನ ಗಂಡ… ಹನಿಟ್ರ್ಯಾಪ್ ಕೇಸ್ಗೆ ಟ್ವಿಸ್ಟ್ ಕೊಟ್ಟ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ!
Copy and paste this URL into your WordPress site to embed
Copy and paste this code into your site to embed