ಚಿತ್ರದುರ್ಗ: ಹೊಸದುರ್ಗ ತಾಲೂಕಿನ ಉಳವಿನಗೊಂದಿ ಕಾವಲು ಅರಣ್ಯ ಪ್ರದೇಶದಲ್ಲಿ ನವ ದಂಪತಿಯ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. 6 ತಿಂಗಳ ಹಿಂದಷ್ಟೇ ಈ ಜೋಡಿ ಪ್ರೀತಿಸಿ ಮದ್ವೆಯಾಗಿತ್ತು. ಮಾರುತಿ(25) ಮತ್ತು ಇವರ ಪತ್ನಿ ಶ್ವೇತಾ (22) ಮೃತ ದುರ್ದೈವಿಗಳು. ಬಲ್ಲಾಳಸಮುದ್ರ ಗ್ರಾಮ ಸಮೀಪ ಉಳವಿನಗೊಂದಿ ಕಾವಲು ಅರಣ್ಯ ಪ್ರದೇಶದ ಮರವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮಾರುತಿ ಶವ ಪತ್ತೆಯಾದರೆ, ಸಮೀಪದಲ್ಲೇ ಕೊಳೆತ ಸ್ಥಿತಿಯಲ್ಲಿ ಶ್ವೇತಾಳ ಮೃತದೇಹ ಕಂಡು ಬಂದಿದೆ. ಮಂಗಳವಾರ ಬೆಳಗ್ಗೆ ಉಳವಿನಗೊಂದಿ ಕಾವಲು ಪ್ರದೇಶಕ್ಕೆ ದನ ಮೇಯಿಸಲು … Continue reading ಚಿತ್ರದುರ್ಗದ ಕಾಡೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿ ಶವ ಪತ್ತೆ! ತುಂಬಾ ಇಷ್ಟಪಟ್ಟು ಮದ್ವೆಯಾದರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?
Copy and paste this URL into your WordPress site to embed
Copy and paste this code into your site to embed