ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ನಾಗಮಂಗಲ: ಇವರಿಬ್ಬರೂ ದಾಂಪತ್ಯಕ್ಕೆ ಕಾಲಿಟ್ಟು 11 ತಿಂಗಳಾಗಿತ್ತು. ನೂರಾರು ಕನಸಿನ ಬುತ್ತಿಯೊಂದಿಗೆ ಖುಷಿಯಾಗಿದ್ದವರ ಬಾಳಲ್ಲಿ ವಿಧಿಯಾಟವೇ ಬೇರೆ ಇತ್ತು. ಇಬ್ಬರೂ ಪ್ರತ್ಯೇಕ ಘಟನೆಯಲ್ಲಿ ಒಂದೇ ದಿನ ದುರಂತ ಅಂತ್ಯ ಕಂಡಿದ್ದಾರೆ. ಗಂಡನ ಅಂತ್ಯಸಂಸ್ಕಾರ ನೆರವೇರಿಸಿ ಮನೆಗೆ ಬಂದ ಪತ್ನಿಯೂ ಸಾವಿನ ಮನೆಯ ಕದ ತಟ್ಟಿದ ಕರುಣಾಜನಕ ಘಟನೆ ಮಂಡ್ಯ ಜಿಲ್ಲೆಯಲ್ಲಿ ಶನಿವಾರ(ಇಂದು) ಸಂಭವಿಸಿದೆ. ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಬೊಮ್ಮೇನಹಳ್ಳಿಯ ಕಿರಣ್ ಮತ್ತು ಇವರ ಪತ್ನಿ ಪೂಜಾ ಮೃತ ದುರ್ದೈವಿಗಳು. 11 ತಿಂಗಳ ಹಿಂದೆ ಮದುವೆ ಮಾಡಿಕೊಂಡಿದ್ದ … Continue reading ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ