ಮೈಸೂರಿನಲ್ಲಿ ಇಂಜಿನಿಯರ್ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?
ಮೈಸೂರು: ನೂರಾರು ಕನಸಿನ ಬುತ್ತಿಯೊಂದಿಗೆ ಎರಡು ತಿಂಗಳ ಹಿಂದಷ್ಟೇ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಅಷ್ಟರಲ್ಲಿ ಸುಖಸಂಸಾರಕ್ಕೆ ಬಂದಪ್ಪಳಿಸಿದ ಮಹಾಮಾರಿ ಕರೊನಾ, ನವವಿವಾಹಿತನ ಪ್ರಾಣ ತೆಗೆದ ಹೃದಯವಿದ್ರಾವಕ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಆಲನಹಳ್ಳಿ ಬಡಾವಣೆ ನಿವಾಸಿ, ಇಂಜಿನಿಯರ್ ನವೀನ್ ಕುಮಾರ್ ಮೃತ ದುರ್ದೈವಿ. ಬೆಂಗಳೂರಿನ ಜೈನ್ ವಿವಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್, ಎರಡು ತಿಂಗಳ ಹಿಂದಷ್ಟೆ ಮದುವೆ ಆಗಿದ್ದರು. ಇತ್ತೀಚಿಗೆ ತೀವ್ರ ಉಸಿರಾಟದ ಬಳಲುತ್ತಿದ್ದ ನವೀನ್, ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿ ಕರೊನಾ ತಪಾಸಣೆ ಮಾಡಿಸಿದ್ದರು. … Continue reading ಮೈಸೂರಿನಲ್ಲಿ ಇಂಜಿನಿಯರ್ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?
Copy and paste this URL into your WordPress site to embed
Copy and paste this code into your site to embed