ಬೊಮ್ಮಾಯಿ ಸಂಪುಟ ಹೊಸಬರು- ಹಳಬರ ಮಿಶ್ರಣ: 29 ಸಚಿವರಿಂದ ಪ್ರಮಾಣವಚನ

ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ 29 ಶಾಸಕರು ಸೇರ್ಪಡೆಗೊಂಡಿದ್ದು, ಬುಧವಾರ ಮಧ್ಯಾಹ್ನ 2.15ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪದಗ್ರಹಣ ಮಾಡಿದರು. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​ ಪ್ರಮಾಣವಚನ ಬೋಧಿಸಿದರು. ಮೊದಲಿಗೆ ಗೋವಿಂದ ಕಾರಜೋಳ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಳಿಕ ಕೆ.ಎಸ್​.ಈಶ್ವರಪ್ಪ, ಆರ್​.ಅಶೋಕ್​, ಬಿ.ಶ್ರೀರಾಮುಲು, ವಿ.ಸೋಮಣ್ಣ, ಉಮೇಶ್ ಕತ್ತಿ, ಎಸ್. ಅಂಗಾರ, ಜೆ.ಸಿ.ಮಾಧುಸ್ವಾಮಿ, ಅರಗಜ್ಞಾನೇಂದ್ರ, ಡಾ. ಅಶ್ವಥ ನಾರಾಯಣ, ಸಿ.ಸಿ.ಪಾಟೀಲ್​, ಆನಂದ್​ ಸಿಂಗ್, ಕೋಟಾ ಶ್ರೀನಿವಾಸ ಪೂಜಾರಿ​, ಪ್ರಭು ಚೌಹ್ವಾಣ್​, ಮುರುಗೇಶ್​ ನಿರಾಣಿ, ಶಿವರಾಂ​ ಹೆಬ್ಬಾರ್​, ಎಸ್​.ಟಿ. ಸೋಮಶೇಖರ್​, … Continue reading ಬೊಮ್ಮಾಯಿ ಸಂಪುಟ ಹೊಸಬರು- ಹಳಬರ ಮಿಶ್ರಣ: 29 ಸಚಿವರಿಂದ ಪ್ರಮಾಣವಚನ