ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನೇತ್ರಾವತಿ ನದಿಗೆ ಹಾರಿ ವೃದ್ಧ ಆತ್ಮಹತ್ಯೆ! ಜೇಬಲ್ಲಿ ಸಿಕ್ತು ಸುಳಿವು

ಉಪ್ಪಿನಂಗಡಿ: ಬಸ್‌ನಲ್ಲಿ ಬಂದ ಅಜ್ಜನೊಬ್ಬ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಉಪ್ಪಿನಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಪರಪ್ಪು ಸುಣ್ಣಲಡ್ಡ ನಿವಾಸಿ ಮುತ್ತಪ್ಪ ಶೆಟ್ಟಿ(70) ಮೃತರು. ಬೆಳಗ್ಗೆ ಗೇರುಕಟ್ಟೆಯಿಂದ ಸರ್ಕಾರಿ ಬಸ್ಸಿನಲ್ಲಿ ಬಂದು ಉಪ್ಪಿನಂಗಡಿಯಲ್ಲಿ ಇಳಿದ ಅವರು, ನೇತ್ರಾವತಿ ಸೇತುವೆ ಮೇಲಿನಿಂದ ಕೆಳಕ್ಕೆ ಹಾರಿದ್ದರು. ಈ ವೇಳೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡಿರುವುದು ಕಂಡುಬಂದಿದೆ. ತಕ್ಷಣ ಸ್ಥಳೀಯರು ನದಿಗೆ ಹಾರಿ ರಕ್ಷಿಸಲು ಮುಂದಾದರು. ಅಷ್ಟರಲ್ಲಿ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು. ಅವರ … Continue reading ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನೇತ್ರಾವತಿ ನದಿಗೆ ಹಾರಿ ವೃದ್ಧ ಆತ್ಮಹತ್ಯೆ! ಜೇಬಲ್ಲಿ ಸಿಕ್ತು ಸುಳಿವು