ಸಾವಲ್ಲೂ ಸಾರ್ಥಕತೆ ಮೆರೆದ ಯುವಕ! ಅಂಗಾಂಗ ದಾನ ಮಾಡಿ ಐವರ ಪ್ರಾಣ ಉಳಿಸಿದ… ಇಂತಹ ಮಹಾನ್ ದಾನಿಯ 2 ತಿಂಗಳ ಮಗು ಅನಾಥ
ಮೈಸೂರು: 24 ವರ್ಷದ ಯುವಕನೊಬ್ಬ ಸಾವಿನಲ್ಲೂ ಸಾರ್ಥಕತೆ ಮರೆದಿದ್ದಾನೆ. ಮಗನನ್ನು ಕಳೆದುಕೊಂಡ ನೋವಿನಲ್ಲೂ ಮಗನ ಅಂಗಾಂಗ ದಾನ ಮಾಡುವ ಮೂಲಕ ಐವರ ಪ್ರಾಣ ಉಳಿಸಿ ಮಾನವೀಯತೆ ಮೆರೆದಿದ್ದಾರೆ. ಸಾವಿನಲ್ಲೂ ಮಹಾನ್ ದಾನಿ ಆದವರ ಹೆಸರು ದರ್ಶನ್. ಜ.18ರಂದು ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ದರ್ಶನ್ ಅವರನ್ನು ಮೈಸೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸಲಿಲ್ಲ. ಅವರ ಮೆದುಳು ನಿಷ್ಕ್ರಿಯ (ಬೆನ್ಡೆಡ್) ಆಗಿತ್ತು. ಇನ್ನೆಂದೂ ಮಗ ಬದುಕಿ ಬರಲಾರ ಎಂಬ ವಿಷಯ … Continue reading ಸಾವಲ್ಲೂ ಸಾರ್ಥಕತೆ ಮೆರೆದ ಯುವಕ! ಅಂಗಾಂಗ ದಾನ ಮಾಡಿ ಐವರ ಪ್ರಾಣ ಉಳಿಸಿದ… ಇಂತಹ ಮಹಾನ್ ದಾನಿಯ 2 ತಿಂಗಳ ಮಗು ಅನಾಥ
Copy and paste this URL into your WordPress site to embed
Copy and paste this code into your site to embed