ಶಿವಮೊಗ್ಗ: ಕೆಲವರ್ಷಗಳ ಹಿಂದೆ ಕೋಮು ಸಂಘರ್ಷದಲ್ಲಿ ಪ್ರಾಣ ಕಳೆದುಕೊಂಡ ಹಿಂದೂ ಕಾರ್ಯಕರ್ತ ವಿಶ್ವನಾಥ ಶೆಟ್ಟಿ ಮನೆಗೆ ಭೇಟಿ ನೀಡಿದ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು, ದಯನೀಯ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿರುವ ವಿಶ್ವನಾಥನ ತಾಯಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಮಾನವೀಯತೆ, ದಯೆ, ಅನುಕಂಪಗಳು ಪ್ರಚಾರಕ್ಕೆ ಎಂಬಂತಾಗಬಾರದು. ವಿಶ್ವನಾಥನ ಮರಣದ ಸಂದರ್ಭ ಭರವಸೆ ನೀಡಿದವರು ಒಂದಿಷ್ಟನ್ನು ಒದಗಿಸಿದ್ದರೂ ಇವತ್ತು ಈ ಹಿರಿಜೀವ ಇಷ್ಟು ಬವಣೆ ಪಡುವ ಅಗತ್ಯ ಇರಲಿಲ್ಲ. ಇದು ನಿಜಕ್ಕೂ ಬೇಸರದ ಸಂಗತಿ. ಇನ್ನಾದರೂ … Continue reading ದಯನೀಯ ಸ್ಥಿತಿಯಲ್ಲಿರುವ ಶಿವಮೊಗ್ಗದ ವಿಶ್ವನಾಥ ಶೆಟ್ಟಿ ತಾಯಿಗೆ ಪ್ರೇಜಾವರ ಶ್ರೀಗಳ ನೆರವು, ಪೊಳ್ಳು ಭರವಸೆ ವಿರುದ್ಧ ಆಕ್ರೋಶ
Copy and paste this URL into your WordPress site to embed
Copy and paste this code into your site to embed