ಶಿಕ್ಷಕರ ಸಮಸ್ಯೆಗೆ ಶಾಶ್ವತ ಪರಿಹಾರ

nareshchand hegde

ಶಿವಮೊಗ್ಗ: ನೈಋತ್ಯ ಶಿಕ್ಷಕರ ಕ್ಷೇತ್ರ ರಚನೆಯಾದ ಬಳಿಕ ರಾಜಕಾರಣಿಗಳು, ಶಿಕ್ಷಕರಲ್ಲದವರು, ಪದವಿಯನ್ನೇ ಪಡೆಯದವರು ಕೆಲ ಸಂದರ್ಭದಲ್ಲಿ ಚುನಾಯಿತರಾಗುತ್ತಿರುವುದು ವಿಪರ್ಯಾಸ ಎಂದು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಡಾ.ನರೇಶ್ಚಂದ್ ಹೆಗ್ಡೆ ಹೇಳಿದರು.

blank
blank

ಈ ಕ್ಷೇತ್ರಕ್ಕೆ ಓರ್ವ ವಿದ್ಯಾವಂತ ಮತ್ತು ಶಿಕ್ಷಕನೇ ಆಗಿರುವ ವ್ಯಕ್ತಿ ಪ್ರತಿನಿಧಿಯಾಗಬೇಕು ಎಂಬ ಪರಿಕಲ್ಪನೆಯಡಿ ಹೃದಯ ಶಸ್ತ್ರಚಿಕಿತ್ಸಾ ತಜ್ಞ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಪ್ರಾಧ್ಯಾಪಕನಾಗಿರುವ ನಾನು ಸ್ಪರ್ಧಿಸಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಾಥಮಿಕ ಶಾಲಾ ಹಂತದಿಂದ ವೃತ್ತಿ ಶಿಕ್ಷಣ ಕಾಲೇಜುಗಳವರೆಗಿನ ವಿವಿಧ ಹಂತಗಳ ಶೈಕ್ಷಣಿಕ ಸಂಸ್ಥೆಗಳ, ಭಾಷಾ ಮಾಧ್ಯಮದ, ಬೋಧಕ ವೃಂದದ, ಬೋಧಕೇತರರ, ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ವಿದ್ಯಾಸಂಸ್ಥೆಗಳ, ಆಡಳಿತ ಮಂಡಳಿಗಳವರ ಬಹುಮುಖಿ ಸಮಸ್ಯೆಗಳನ್ನು ಆಯಾ ವರ್ಗದಲ್ಲಿ ತಜ್ಞರೆನಿಸಿದವರಿಂದ ಸಲಹೆ, ಮಾರ್ಗದರ್ಶನ ಪಡೆದು ಶಾಶ್ವತ ಪರಿಹಾರ ರೂಪಿಸಲು ನಾನು ಬದ್ಧನಾಗಿದ್ದೇನೆಂದರು.
ಸ್ತ್ರೀರೋಗ ತಜ್ಞೆ ಡಾ. ಅಮಿತಾ ಹೆಗಡೆ, ಕ್ರೀಡಾಪಟು ಶಶಿ ಸುದ್ದಿಗೋಷ್ಠಿಯಲ್ಲಿದ್ದರು.

Share This Article

ಮುಖದ ಸೌಂದರ್ಯಕ್ಕೆ ಐಸ್​​ಕ್ಯೂಬ್.. ಕೂಲ್.. ಕೂಲ್! ಐಸ್‌ಕ್ಯೂಬ್‌ನಿಂದ ಸೌಂದರ್ಯದ ಆರೈಕೆ.. Ice Facial Benefits

Ice Facial Benefits:  ಮಹಿಳಯರು ಸೌಂದರ್ಯಪ್ರಿಯರು. ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ಹಾಗೂ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು  ಮಾರುಕಟ್ಟೆಯಲ್ಲಿ…

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…

ಪೋಷಕರೇ ಹುಷಾರ್‌! ಯಾವುದೇ ಕಾರಣಕ್ಕೂ ಮಕ್ಕಳ ಮುಂದೆ ಈ 5 ವಿಚಾರ ಮಾತನಾಡಲೇಬೇಡಿ… Parents Tips

Parents Tips : ಮಕ್ಕಳಿರುವ ಮನೆ ಎಷ್ಟು ಸುಂದರವಾಗಿರುತ್ತದೆ ಎಂಬುದನ್ನು ವಿಶೇಷವಾಗಿ ಹೇಳಬೇಕಾಗಿಲ್ಲ. ಆರು ವರ್ಷದವರೆಗೆ…