ವಿಜಯಪುರ | 70 ಅಡಿ ಎತ್ತರದ ರಥದ ಮೇಲಿಂದ ಬಿದ್ದು ವ್ಯಕ್ತಿ ಮೃತ್ಯು

ವಿಜಯಪುರ: ರಥೋತ್ಸವದ ವೇಳೆ ಆಯತಪ್ಪಿ ಮೇಲಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗೋಲಗೇರಿಯಲ್ಲಿ ನಡೆದಿದೆ. ಗೋಲಗೇರಿಯ ಗೊಲ್ಲಾಳೇಶ್ವರ ರಥೋತ್ಸವದಲ್ಲಿ ಅವಘಡ ಸಂಭವಿಸಿದೆ. ಇದನ್ನೂ ಓದಿ: ಬಂಗಾರ ಕದ್ದು ಗುಜರಿಗೆ ಮಾರಿದ ಕಳ್ಳ; 7 ಲಕ್ಷ ರೂ. ಮೌಲ್ಯದ ಚಿನ್ನಕ್ಕೆ ಸಿಕ್ಕಿದ್ದು 30 ಸಾವಿರ ರೂ.! ಗೋಲಗೇರಿ ನಿವಾಸಿ ಮುದುಕಣ್ಣ ಕಾಚಾಪುರ(50) ಮೃತ ದುರ್ದೈವಿ. ಈತ ಮೇಲಿನಿಂದ ಕೆಳಕ್ಕೆ ಬಿದ್ದ ಸಂದರ್ಭದಲ್ಲಿ ರಥದ ಬಳಿ ನಿಂತಿದ್ದ ಮತ್ತೋರ್ವನಿಗೆ ಗಾಯವಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲು … Continue reading ವಿಜಯಪುರ | 70 ಅಡಿ ಎತ್ತರದ ರಥದ ಮೇಲಿಂದ ಬಿದ್ದು ವ್ಯಕ್ತಿ ಮೃತ್ಯು