ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯ ಹರಿಕಾರ

Mul_religious fields

ಮೂಲ್ಕಿ: ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಜತೆಗೆ ದಾನಿಯಾಗಿ ಸಮಾಜದ ಬಡ ಕುಟುಂಬಗಳಿಗೆ ಮೂಲ ಸವಲತ್ತುಗಳನ್ನು ಒದಗಿಸಿ ಉನ್ನತ ಸಾಧನೆಗೈದ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಅವರು ಸದಾ ಆದರಣೀಯ ಎಂದು ಆಧ್ಯಾತ್ಮಿಕ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.

ಮೂಲ್ಕಿ ಕಿಲ್ಪಾಡಿಯ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಸಾಧಕರ ನೆಲೆಯಲ್ಲಿ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಅವರನ್ನು ಸನ್ಮಾನಿಸಿ ಮಾತನಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಹರಿಕೃಷ್ಣ ಪುನರೂರು, ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ವತಿಯಿಂದ ಅನೇಕ ಶೈಕ್ಷಣಿಕ, ಸಾಮಾಜಿಕ ಸಹಾಯ ಹಸ್ತ ಕಾರ್ಯಕ್ರಮಗಳು ನಡೆಯುತ್ತಿದ್ದು, ಸಮಾಜದ ದೀನ ವರ್ಗಕ್ಕೆ ಸ್ವಾಮೀಜಿ ನೀಡುತ್ತಿರುವ ಸಹಾಯ ಎಲ್ಲರಿಗೂ ಮಾದರಿ ಎಂದರು.

ಜ್ಯೋತಿಷಿ ವಿಶ್ವನಾಥ ಭಟ್, ಉಷಾ ಭಟ್, ಆಶ್ರಮದ ನಿರ್ದೇಶಕರಾದ ರಜನಿ ಸಿ.ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಗುರುಪ್ರಸಾದ್ ಭಟ್ ಮುಂಡ್ಕೂರು, ಪುನೀತ್ ಕೃಷ್ಣ ಉಪಸ್ಥಿತರಿದ್ದರು.

ಜಾನಪದ ವಿ.ವಿ.ಗೆ ಭಟ್ಟಾರಕಶ್ರೀ ಭೇಟಿ

ಫೆ.26ರಂದು ವಿವೇಕ ಕಾಯಕರತ್ನ ಪ್ರಶಸ್ತಿ ಪ್ರದಾನ

 

Share This Article

ನರ ದೌರ್ಬಲ್ಯಕ್ಕೆ ನೆಲ್ಲಿಕಾಯಿಯೇ ರಾಮಬಾಣ! ಇದರ ಅನೇಕ ಪ್ರಯೋಜನಗಳ ಬಗ್ಗೆ ತಿಳಿದ್ರೆ ನಿಮ್ಮ ಹುಬ್ಬೇರುತ್ತೆ | Gooseberry

Gooseberry : ಪ್ರಕೃತಿಯಲ್ಲಿ ಹಲವು ರೀತಿಯ ಔಷಧಿಗಳಿವೆ. ಅವು ನಮ್ಮ ಕಣ್ಣಿಗೆ ಗೋಚರಿಸುತ್ತಿದ್ದರೂ ಅವುಗಳಲ್ಲಿರುವ ವಿಶೇಷ…

ಕೊರಿಯನ್ನರು, ಚೀನಿಯರು, ಜಪಾನಿಯರು ರಾತ್ರಿ ಹೊತ್ತು ಸ್ನಾನ ಮಾಡೋದೇಕೆ?ಅಚ್ಚರಿಯ ಮಾಹಿತಿ ಇಲ್ಲಿದೆ..! Bathing

Bathing: ದೈಹಿಕ ನೈರ್ಮಲ್ಯ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಸ್ನಾನ ಮಾಡಲು ಆರೋಗ್ಯ ತಜ್ಞರು ಶಿಫಾರಸು…

ಬೇಸಿಗೆಯಲ್ಲಿ ಮಾವಿನ ಹಣ್ಣು ತಿನ್ನಿ! ಅನಾರೋಗ್ಯ ದೂರ ಮಾಡಿ…Mango

ಬೆಂಗಳೂರು: ( Mango ) ಬೇಸಿಗೆಯಲ್ಲಿ  ಹಣ್ಣುಗಳನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.…