ಪ್ರತಿಭೆ ಅನಾವರಣಕ್ಕೆ ವೇದಿಕೆ ಸಹಾಯಕ

dinacharane

ಹೆಬ್ರಿ: ಪ್ರತಿ ವ್ಯಕ್ತಿಯಲ್ಲೂ ಒಂದಲ್ಲ ಒಂದು ಸುಪ್ತ ಪ್ರತಿಭೆ ಇರುತ್ತದೆ. ಅದನ್ನು ಪ್ರರ್ದಶಿಸಲು ಇಂತಹ ವೇದಿಕೆ ಸಹಾಯಕ. ಸಂಸ್ಕೃತಿ ಮಕ್ಕಳಲ್ಲಿ ಸಂಸ್ಕಾರ ಕಲಿಸುವ ಜತೆಗೆ ದೇಶ ಪ್ರೇಮದಂತಹ ಗುಣ ರೂಢಿಸುವಲ್ಲಿ ಪೂರಕ ಎಂದು ಹೆಬ್ರಿ ತಾಲೂಕು ಕಸಾಪ ಅಧ್ಯಕ್ಷ ಮುದ್ದೂರು ಶ್ರೀನಿವಾಸ್ ಭಂಡಾರಿ ಹೇಳಿದರು.
ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಪ್ರತಿಭಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಪ್ರಾಂಶುಪಾಲ ಸುಧಾಕರ ಕೆ.ಜಿ. ಅಧ್ಯಕ್ಷತೆ ವಹಿಸಿದ್ದರು. ಸಾಂಸ್ಕೃತಿಕ ಸಂಘ ಸಂಚಾಲಕ ವಿಶ್ವೇಶ್ವರ ಎನ್.ಗಾಂವ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಮಲಾಕ್ಷಿ ವಂದಿಸಿದರು. ಸಂಗೀತಾ ಎಚ್.ಎಸ್. ಕಾರ್ಯಕ್ರಮ ನಿರೂಪಿಸಿದರು.

ತಲ್ಲೂರು ಚರ್ಚ್‌ನಲ್ಲಿ ಮಹಿಳಾ ದಿನಾಚರಣೆ

ಪಡುಕರೆಯಲ್ಲಿ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Share This Article

ನಿಮ್ಮ ಸಂಪತ್ತು ವೃದ್ಧಿಯಾಗಬೇಕಾ? ಅಕ್ಷಯ ತೃತೀಯದಂದು ಹೀಗೆ ಮಾಡಬೇಕು… Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಹಿಂದೂಗಳು ಬಹಳ ಪವಿತ್ರವೆಂದು ಪರಿಗಣಿಸುತ್ತಾರೆ. ಈ ಅಕ್ಷಯ ತೃತೀಯ…

ರಾತ್ರಿ ಏನೂ ತಿನ್ನದೆ ಮಲಗುತ್ತಿದ್ದೀರಾ? ಆದರೆ ನೀವು ಖಂಡಿತವಾಗಿಯೂ ಈ ವಿಷಯಗಳನ್ನು ತಿಳಿದುಕೊಳ್ಳಬೇಕು…Health Tips

Health Tips: ಇತ್ತೀಚೆಗೆ, ಅನೇಕ ಜನರು ಸಮಯದ ಅಭಾವ, ಹಸಿವಿನ ಅಭಾವ, ಉದ್ವೇಗ ಸೇರಿದಂತೆ ವಿವಿಧ…

ದಿನಾ ಒಂದು ಮೊಟ್ಟೆ ತಿನ್ನಿರಿ; ದೇಹದ ಸಕಾರಾತ್ಮಕ ಬದಲಾಣೆಗಳನ್ನು ಒಮ್ಮೆ ನೋಡಿ!: | Positive Changes

Positive Changes : ಮೊಟ್ಟೆಗಳನ್ನು ಪೋಷಕಾಂಶಗಳ ಶಕ್ತಿ ಕೇಂದ್ರವೆಂದು ಪರಿಗಣಿಸಲಾಗುತ್ತದೆ. ಇದು ಪ್ರೋಟೀನ್, ಜೀವಸತ್ವಗಳು ಮತ್ತು…