ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳಗ್ಗೆ 11.55ಕ್ಕೆ ಯಲಹಂಕ ವೈಮಾನಿಕ ವಾಯುನೆಲೆಗೆ ವಿಶೇಷ ವಿಮಾನದಲ್ಲಿ ಆಗಮಿಸಿದರು. ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ಚಂದ್ ಗೆಲ್ಹೋಟ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಧಾನಿ ಅವರನ್ನು ಸ್ವಾಗತಿಸಿದರು. ಇನ್ನು ಮೋದಿ ಅವರನ್ನ ಕಣ್ತುಂಬಿಕೊಳ್ಳಲು ಮೇಕ್ರಿ ಸರ್ಕಲ್ ಬಳಿ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಯಾಗಿದ್ದಾರೆ. ಪ್ರಧಾನಿ ಅವರು ಸಂಚರಿಸುವ ಮಾರ್ಗದಲ್ಲಿ ಖಾಕಿ ಹೈ ಅಲರ್ಟ್ ಮಾಡಲಾಗಿದೆ. ಯಲಹಂಕ ವೈಮಾನಿಕ … Continue reading ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
Copy and paste this URL into your WordPress site to embed
Copy and paste this code into your site to embed