ಕೆಲವೇ ದಿನದಲ್ಲಿ ಹಸಮಣೆ ಏರಬೇಕಿದ್ದ ಪೊಲೀಸ್ ಪೇದೆ ದುರಂತ ಸಾವು! ಅಯ್ಯೋ, ವಿಧಿಯೇ ನೀನೆಷ್ಟು ಕ್ರೂರಿ?
ಹುಬ್ಬಳ್ಳಿ: ಎಲ್ಲವೂ ಅಂದುಕೊಂಡತೆ ಇದ್ದರಿದ್ದರೆ ಪೊಲೀಸ್ ಪೇದೆಯ ಮನೆಯಲ್ಲಿ ಇನ್ನು 18 ದಿನದಲ್ಲಿ ಮದುವೆ ಸಂಭ್ರಮ ಮನೆ ಮಾಡಬೇಕಿತ್ತು. ಆದರೆ ವಿಧಿಯಾಟ ಬೇರೆಯೇ ಆಗಿತ್ತು. ಟ್ರಾಫಿಕ್ ಕ್ಲಿಯರ್ ಮಾಡಲು ಸ್ಥಳಕ್ಕೆ ಬಂದ ಕರ್ತವ್ಯನಿರತ ಪೊಲೀಸ್ ಪೇದೆಯ ಪ್ರಾಣವನ್ನ ಲಾರಿ ರೂಪದಲ್ಲಿ ಬಂದ ಜವರಾಯ ಹೊತ್ತೊಯ್ದಿದ್ದಾನೆ. ಪೇದೆ ಜತೆಗೆ ಮತ್ತೊಬ್ಬನೂ ಮೃತಪಟ್ಟಿದ್ದು, ಅಪಘಾತದ ಭೀಕರತೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಇಂತಹ ದುರ್ಘಟನೆ ಮಂಗಳವಾರ ರಾತ್ರಿ ಹುಬ್ಬಳ್ಳಿ- ಕಾರವಾರ ರಸ್ತೆ ಬುಡನಾಳ ಕ್ರಾಸ್ ಬಳಿ ಸಂಭವಿಸಿದೆ. ಪೊಲೀಸ್ ಪೇದೆ ಪಂಡಿತ ಕಾಸರ್(28) … Continue reading ಕೆಲವೇ ದಿನದಲ್ಲಿ ಹಸಮಣೆ ಏರಬೇಕಿದ್ದ ಪೊಲೀಸ್ ಪೇದೆ ದುರಂತ ಸಾವು! ಅಯ್ಯೋ, ವಿಧಿಯೇ ನೀನೆಷ್ಟು ಕ್ರೂರಿ?
Copy and paste this URL into your WordPress site to embed
Copy and paste this code into your site to embed