ಪೊಲೀಸರ ಸೇವೆಯನ್ನು ನಾಗರಿಕ ಸಮಾಜ ಗೌರವಿಸಬೇಕು: ಪೊಲೀಸ್​ ಹುತಾತ್ಮ ದಿನಾಚರಣೆಯಲ್ಲಿ ಸಿಎಂ ಕರೆ

ಹುಬ್ಬಳ್ಳಿ: ರಾಜ್ಯ ಪೊಲೀಸ್ ಇಲಾಖೆ ಹಾಗೂ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಕಾರವಾರ ರಸ್ತೆಯ ಸಿಎಆರ್ ಮೈದಾನದಲ್ಲಿ ‘ಪೊಲೀಸ್ ಹುತಾತ್ಮ’ ದಿನ ಆಚರಿಸಲಾಯಿತು. ಹುತಾತ್ಮ ಪೊಲೀಸರಿಗೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೌರವ ಸಮರ್ಪಿಸಿದರು. 2020-21ನೇ ಸಾಲಿನಲ್ಲಿ ಹುತಾತ್ಮರಾದ ರಾಜ್ಯದ 16 ಪೊಲೀಸರು ಸೇರಿದಂತೆ ದೇಶದ 372 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಆತ್ಮಕ್ಕೆ ಶಾಂತಿ ಕೋರಲಾಯಿತು. ದೇಶದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸುವಂತೆ ಮಾಡುವಲ್ಲಿ ಪೊಲೀಸರ ಪಾತ್ರ ದೊಡ್ಡದು. ಪೊಲೀಸರು ನಮ್ಮ ಹಾಗೂ ದೇಶದ ರಕ್ಷಣೆಗಿದ್ದಾರೆ. … Continue reading ಪೊಲೀಸರ ಸೇವೆಯನ್ನು ನಾಗರಿಕ ಸಮಾಜ ಗೌರವಿಸಬೇಕು: ಪೊಲೀಸ್​ ಹುತಾತ್ಮ ದಿನಾಚರಣೆಯಲ್ಲಿ ಸಿಎಂ ಕರೆ