More

    ಹೊಸ ವರ್ಷ ಆಚರಣೆ ಮಾಡಿದ್ರೆ ಧರಣಿ: ಪ್ರಮೋದ್​ ಮುತಾಲಿಕ್​ ಎಚ್ಚರಿಕೆ

    ಹುಬ್ಬಳ್ಳಿ: ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಕ್ರೈಸ್ತರ ಹೊಸ ವರ್ಷ ಆಚರಣೆ ಮಾಡಬಾರದು. ಒಂದು ವೇಳೆ ಮಾಡಿದ್ರೆ ಧರಣಿ ನಡೆಸಲಾಗುವುದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್​ ಎಚ್ಚರಿಸಿದ್ದಾರೆ.

    ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದ್​ ಮುತಾಲಿಕ್​, ಹಿಂದುಗಳಿಗೆ ಯುಗಾದಿಯಂದು ಹೊಸ ವರ್ಷ ಆರಂಭವಾಗುತ್ತದೆ. ಹಾಗಾಗಿ ಕ್ರೈಸ್ತರ ಹೊಸ ವರ್ಷಾಚರಣೆ ಮಾಡದಂತೆ ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಮತ್ತು ಆರ್ಟ್​ ಆಫ್​ ಲಿವಿಂಗ್​ನ ರವಿಶಂಕರ ಗುರೂಜಿ ಹಾಗೂ ಇಸ್ಕಾನ್​ನ ಮಧುದಾಸ ಪಂಡಿತ ಅವರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ ಎಂದರು.

    ಹಿಂದೂ ಧರ್ಮಕ್ಕೆ ವಿರುದ್ಧವಾಗಿ ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಕ್ರೈಸ್ತರ ಹೊಸ ವರ್ಷಾಚರಣೆ ಮಾಡಬಾರದು. ಬೆಂಗಳೂರಿನ ಇಸ್ಕಾನ್​, ಶ್ರೀ ಶ್ರೀ ರವಿಶಂಕರ ಗುರೂಜಿ ಅವರ ಆಶ್ರಮ (ಆರ್ಟ್​ ಆಫ್​ ಲೀವಿಂಗ್​) ಹಾಗೂ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಡಿ. 31 ರಂದು ಹೊಸ ವರ್ಷಾಚರಣೆ ಕಾರ್ಯಕ್ರಮ ಆಯೋಜಿಸಿದರೆ ಈ ಮೂರು ಸ್ಥಳಗಳಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತೇವೆ ಎಂದು ಮುತಾಲಿಕ್​ ಎಚ್ಚರಿಸಿದರು.

    ಮಗನನ್ನು ಅಂಗನವಾಡಿಗೆ ಸೇರಿಸಿದ ಕೊಪ್ಪಳದ ಕುಷ್ಟಗಿ ಜಡ್ಜ್! ಕಾರಣ ಕೇಳಿದ್ರೆ ಮೆಚ್ಚಿಕೊಳ್ತೀರಿ…

    29 ವರ್ಷದ ಬಳಿಕ ಕಪ್ಪುಕೋಟ್​ ಧರಿಸಿ ವಾದ ಮಂಡಿಸಿದ ಎಸ್ಪಿಎಂ! ಕಿಕ್ಕಿರಿದು ತುಂಬಿದ್ದ ಕೋರ್ಟ್​ ಹಾಲ್​

    ನಂಜನಗೂಡಲ್ಲಿ ಅಪ್ರಾಪ್ತನ ಜತೆ 3 ಮಕ್ಕಳ ತಾಯಿ ಲವ್ವಿಡವ್ವಿ! ಇವಳ ಆಸೆ ಕೇಳಿದ್ರೆ ಬೆಚ್ಚಿಬೀಳ್ತೀರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts