More

    ಟಿಪ್ಪು ಎಕ್ಸ್​ಪ್ರೆಸ್ ರೈಲಿನ ಹೆಸರು ಬದಲಾವಣೆ ಮಾಡ್ತೀವಿ: ಪ್ರತಾಪ್​ ಸಿಂಹ

    ಮೈಸೂರು: ಟಿಪ್ಪು ಎಕ್ಸ್​ಪ್ರೆಸ್ ರೈಲಿನ ಹೆಸರನ್ನ ಬದಲಾವಣೆ ಮಾಡ್ತೀವಿ. ಮೈಸೂರಿಗೆ ರೈಲು ತಂದದ್ದು ಮೈಸೂರು ಅರಸರು. ಮೈಸೂರು ಮಹಾರಾಜರ ವೈಯಕ್ತಿಕ ಯೋಜನೆಯಾಗಿತ್ತು. ಕ್ರೆಡಿಟ್ ಕೂಡ ಸೂಕ್ತ ವ್ಯಕ್ತಿಗೆ ನೀಡಬೇಕು ಎಂದು ಸಂಸದ ಪ್ರತಾಪ್​ ಸಿಂಹ ಹೇಳಿದರು.

    ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿದ ಪ್ರತಾಪ್​ ಸಿಂಹ, ಮೈಸೂರು: ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾವಣೆಗಾಗಿ ಸಾಕಷ್ಟು ಜನ ಮನವಿ ಮಾಡಿದ್ದಾರೆ. ಮೈಸೂರಿಗೆ ರೈಲು ತರುವಲ್ಲಿ ಒಡೆಯರ್ ಕೊಡುಗೆ ಅಪಾರ. ಮೈಸೂರು ಮಹಾರಾಜರ ವೈಯಕ್ತಿಕ ಯೋಜನೆಯಾಗಿತ್ತು. ಅವರ ಹೆಸರನ್ನು ಒಂದು ರೈಲಿಗೂ ಇಟ್ಟಿಲ್ಲ. ಆ ವಂಶವನ್ನು ನಿರ್ವಂಶ ಮಾಡಲು ಹೋದವನ ಹೆಸರೇಕೆ? ಟಿಪ್ಪು ಸುಲ್ತಾನ್ ಒಂದು ಹಳಿಯನ್ನೂ ಹಾಕಿಲ್ಲ. ಈ ಹೆಸರನ್ನು ಬದಲಾಯಿಸಿಯೇ ತೀರುತ್ತೇವೆ. ರೈಲಿಗೆ ಟಿಪ್ಪು ಸುಲ್ತಾನ್ ಹೆಸರು ಇರಬಾರದು ಎಂದರು.

    ಅಪ್ಪು ಆಗಮನಕ್ಕಾಗಿ ಕಾಯುತ್ತಿದೆ ಹಿರಿಯ ಜೀವ! ಪುನೀತ್​ ಅಗಲಿರುವ ವಿಷಯವೇ ಗೊತ್ತಿಲ್ಲ… ಮನಕಲಕುತ್ತೆ ಈ ಸ್ಟೋರಿ

    ಪ್ರೇಮ ವಿವಾಹವಾದ್ರೂ ಮತ್ತೊಬ್ಬನ ಮೇಲೆ ಮೋಹ: ಪುರುಷನ ಚಪ್ಪಲಿ, ಪ್ರಸಾದದ ಬ್ಯಾಗು ಬಿಚ್ಚಿಟ್ಟ ಭಯಾನಕ ರಹಸ್ಯವಿದು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts