ನೀನು ಪವರ್‌ಫುಲ್​ ಸಂಸದ, ತಾಕತ್ತಿದ್ರೆ ರೋಹಿಣಿ ಸಿಂಧೂರಿಯನ್ನ ವರ್ಗಾವಣೆ ಮಾಡಿಸು…

ಮೈಸೂರು: ನಿನಗೆ ತಾಕತ್ತಿದ್ದರೆ ಮೈಸೂರು ಡಿಸಿಯನ್ನು ವರ್ಗಾವಣೆ ಮಾಡಿಸು ಎಂದು ಸಂಸದ ಪ್ರತಾಪ್​ ಸಿಂಹಗೆ ಶಾಸಕ ಜಿ.ಟಿ.ದೇವೇಗೌಡ ಸವಾಲು ಹಾಕಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಟಿ.ದೇವೇಗೌಡ, ಸುಖಾಸುಮ್ಮನೆ ಹಾದಿಬೀದಿಲಿ ನಿಂತು ಮಾತನಾಡಬೇಡ. ದಿನ ಬೆಳಗಾದರೆ ರೋಹಿಣಿ ಸಿಂಧೂರಿ ವಿರುದ್ಧ ಪತ್ರಿಕೆಗೆ ಸ್ಟೇಟ್‌ಮೆಂಟ್ ಕೊಟ್ಟರೆ ನೀನು ಹುಲಿ ಆಗಲ್ಲ. ಅಧಿಕಾರಿಗಳ ನಡುವೆ ಒಡಕು ಮೂಡಿಸುವ ಕೆಲಸ ಮಾಡಬೇಡ. ವೈಫಲ್ಯತೆ ಬಗ್ಗೆ ವಿರೋಧ ಪಕ್ಷದವರು ಮಾತನಾಡಬೇಕು, ಆಡಳಿತ ಪಕ್ಷದವರಲ್ಲ. ನೀನು ಪವರ್‌ಫುಲ್​ ಸಂಸದ. ನೀನು ಹೇಳಿದಂತೆ ಪಿಎಂ ಮತ್ತು ಸಿಎಂ … Continue reading ನೀನು ಪವರ್‌ಫುಲ್​ ಸಂಸದ, ತಾಕತ್ತಿದ್ರೆ ರೋಹಿಣಿ ಸಿಂಧೂರಿಯನ್ನ ವರ್ಗಾವಣೆ ಮಾಡಿಸು…