More

    ತುರ್ತು ವೈದ್ಯಕೀಯ ಸೇವೆಗೆ ಆದ್ಯತೆ: ‘ಸಿಎಂ ಆರೋಗ್ಯವಾಹಿನಿ’ ಘೋಷಣೆ, ಚಿತ್ರದುರ್ಗಕ್ಕೆ ಹೊಸ ವೈದ್ಯಕೀಯ ಕಾಲೇಜು

    ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್​ನಲ್ಲಿ ಆರೋಗ್ಯ ಕ್ಷೇತ್ರಕ್ಕೂ ಭರಪೂರ ಯೋಜನೆ ಮತ್ತು ತುರ್ತು ವೈದ್ಯಕೀಯ ಸೇವೆಗೆ ಆದ್ಯತೆ ನೀಡಲಾಗಿದೆ.

    • ಚಿತ್ರದುರ್ಗಕ್ಕೆ ಹೊಸ ವೈದ್ಯಕೀಯ ಕಾಲೇಜು
    • ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಆಯುಷ್​ ಕೇಂದ್ರ ಸ್ಥಾಪನೆ
    • ರಾಮನಗರದ ಅರ್ಚಕರ ಹಳ್ಳಿಯಲ್ಲಿ ರಾಜೀವ್​ಗಾಂಧಿ ಆರೋಗ್ಯ ಕೇಂದ್ರ ಸ್ಥಾಪನೆ
    • ಬೀದರ್, ಚಾಮರಾಜನಗರ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಆರೋಗ್ಯವಾಹಿನಿ ಘೋಷಣೆ
    • ಹಾವೇರಿ, ಶಿಗ್ಗಾಂವಿ ಆಸ್ಪತ್ರೆ ಮೇಲ್ದರ್ಜೆಗೆ
    • ತುರ್ತು ವೈದ್ಯಕೀಯ ಸೇವೆಗೆ ಏರ್‌ ಆ್ಯಂಬುಲೆನ್ಸ್‌ ಸೇವೆ
    • ನೂತನ 100 ಪಶುಚಿಕಿತ್ಸಾಲಯ ಸ್ಥಾಪನೆ
    • ರಾಜ್ಯದ ಪ್ರಮುಖ ನಗರಗಳಲ್ಲಿ 438 “ನಮ್ಮ ಕ್ಲಿನಿಕ್” ಸ್ಥಾಪನೆ. ಬೆಂಗಳೂರಿನ ಎಲ್ಲ ವಾರ್ಡಗಳಲ್ಲಿ ಸ್ಥಾಪನೆ.
    • ರಾಜ್ಯದ 75 ತಾಲ್ಲೂಕು ಆಸ್ಪತ್ರೆಗಳನ್ನು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ ಮ್ಯಾಪಿಂಗ್ ಮಾಡಿ ಗ್ರಾಮೀಣ ಜನರಿಗೆ ತಾಲ್ಲೂಕು ಮಟ್ಟದಲ್ಲಿ ಹೃದಯ ಸಂಬಂಧಿ ಚಿಕಿತ್ಸೆ ಒದಗಿಸುವುದು.
    • ಅಪಘಾತಕ್ಕೊಳಗಾದ ರೋಗಿಗಳಿಗೆ ಆಸ್ಪತ್ರೆಗೆ ದಾಖಲಾದ 48 ಗಂಟೆಗಳೊಳಗಾಗಿ 76 ಅವಶ್ಯ ಜೀವ ರಕ್ಷಕ ಆರೋಗ್ಯ ಸೇವೆ ಒದಗಿಸುವ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಪ್ರಾರಂಭ.
    • 50 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿಯಲ್ಲಿ ಕಿದ್ವಾಯಿ ಕೇಂದ್ರ
    • 10 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಕಿಮೋಥೆರಪಿ ಚಿಕಿತ್ಸೆ
    • ತುಮಕೂರಿನಲ್ಲಿ 20 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್
    • ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಚಿಕಿತ್ಸೆ

    33 ಲಕ್ಷ ರೈತರಿಗೆ ಕೃಷಿ ಸಾಲ ಸೌಲಭ್ಯ, ರೈತಶಕ್ತಿ ಯೋಜನೆ ಘೋಷಣೆ

    ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ. ಅನುದಾನ, ವಿವಿಧ ಯೋಜನೆಗೆ ಕೋಟ್ಯಂತರ ಹಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts