ನಾಲ್ಕನೇ ತರಗತಿ ಮಕ್ಕಳಿಗೆ ಡಾ.ಪುನೀತ್ ರಾಜ್ಕುಮಾರ್ ಬಗ್ಗೆ ಪ್ರಶ್ನೆ! ಫೋಟೋ ವೈರಲ್
ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಅವರದ್ದು ಎಲ್ಲರಿಗೂ ಒಂದು ಮಾದರಿಯಾಗುವಂತಹ ವ್ಯಕ್ತಿತ್ವ. ಒಂದು ಸಿನಿಮಾ ನಟನಾಗಿ ಮಾತ್ರವಲ್ಲದೇ ಅವರ ಸಾಮಾಜಿಕ ಸೇವೆಯ ಕೆಲಸದಿಂದ ಕೋಟಿ ಕೋಟಿ ಅಭಿಮಾನಿಗಳನ್ನು ಗೆದ್ದಿದ್ದರು. ತಾವು ‘ಕನ್ನಡದ ಕೋಟ್ಯಧಿಪತಿ’ ಶೋಗೆ ನಿರೂಪಣೆ ಮಾಡಿದಕ್ಕೆ ಸಿಕ್ಕ ಕೋಟ್ಯಂತರ ರೂಪಾಯಿ ಸಂಭಾವನೆಯನ್ನು ಸಹ ಬಡ ಹೆಣ್ಣು ಮಕ್ಕಳ ಶಾಲೆಯ ನಿರ್ಮಾಣಕ್ಕಾಗಿ ಮೀಸಲಿಟ್ಟ ಮಹಾನುಭಾವ. ಇನ್ನು, ಆ ಶಾಲೆಯಲ್ಲಿ ಯಾವುದೇ ತಾರತಮ್ಯ ಇಲ್ಲದೇ ಎಲ್ಲರಿಗೂ ಶಿಕ್ಷಣ ಸಿಗಬೇಕು ಎಂಬುದು ಅವರ ಆಸೆಯಾಗಿತ್ತು. ಅಪ್ಪು ಅವರ ಆ ಕನಿಸು … Continue reading ನಾಲ್ಕನೇ ತರಗತಿ ಮಕ್ಕಳಿಗೆ ಡಾ.ಪುನೀತ್ ರಾಜ್ಕುಮಾರ್ ಬಗ್ಗೆ ಪ್ರಶ್ನೆ! ಫೋಟೋ ವೈರಲ್
Copy and paste this URL into your WordPress site to embed
Copy and paste this code into your site to embed