PSI ಹುದ್ದೆ ನೇಮಕಾತಿ ಅಕ್ರಮ: ಇಡೀ ಪರೀಕ್ಷೆ ರದ್ದು, ಮರು ಪರೀಕ್ಷೆಗೆ ಆದೇಶಿಸಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಪಿಎಸ್​ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಯಾರು ಪರೀಕ್ಷೆ ಬರೆದಿದ್ದರೋ ಅವರಿಗೆ ಮರು ಪರೀಕ್ಷೆ ನಡೆಸುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಘೋಷಿಸಿದ್ದಾರೆ. ಯಾರು ಪಿಎಸ್​ಐ ಪರೀಕ್ಷೆ ಬರೆದಿದ್ದರೋ ಅವರಿಗೆ ಮರು ಪರೀಕ್ಷೆ ನಡೆಯುತ್ತೆ. ಆದರೆ, ಆಪಾದಿತರಿಗೆ ಮರು ಪರೀಕ್ಷೆಗೆ ಅವಕಾಶ ಕೊಡಲ್ಲ. ಹಣಕ್ಕಾಗಿ ಹುದ್ದೆ ಎಂಬುದನ್ನು ಮರೆಯಬೇಕು. ತಪ್ಪಿತಸ್ಥರ ವಿರುದ್ಧ ‌ಕಠಿಣ ಕ್ರಮ ಕೈಗೊಳ್ಳಲಾಗುತ್ತೆ. ಪಿಎಸ್​ಐ ಪರೀಕ್ಷೆ ಅಕ್ರಮ ಬೆಂಗಳೂರಿನಲ್ಲೂ … Continue reading PSI ಹುದ್ದೆ ನೇಮಕಾತಿ ಅಕ್ರಮ: ಇಡೀ ಪರೀಕ್ಷೆ ರದ್ದು, ಮರು ಪರೀಕ್ಷೆಗೆ ಆದೇಶಿಸಿದ ಸರ್ಕಾರ