PSI ಹುದ್ದೆ ನೇಮಕಾತಿ ಅಕ್ರಮ: ಇಡೀ ಪರೀಕ್ಷೆ ರದ್ದು, ಮರು ಪರೀಕ್ಷೆಗೆ ಆದೇಶಿಸಿದ ಸರ್ಕಾರ
ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಯಾರು ಪರೀಕ್ಷೆ ಬರೆದಿದ್ದರೋ ಅವರಿಗೆ ಮರು ಪರೀಕ್ಷೆ ನಡೆಸುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಘೋಷಿಸಿದ್ದಾರೆ. ಯಾರು ಪಿಎಸ್ಐ ಪರೀಕ್ಷೆ ಬರೆದಿದ್ದರೋ ಅವರಿಗೆ ಮರು ಪರೀಕ್ಷೆ ನಡೆಯುತ್ತೆ. ಆದರೆ, ಆಪಾದಿತರಿಗೆ ಮರು ಪರೀಕ್ಷೆಗೆ ಅವಕಾಶ ಕೊಡಲ್ಲ. ಹಣಕ್ಕಾಗಿ ಹುದ್ದೆ ಎಂಬುದನ್ನು ಮರೆಯಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ. ಪಿಎಸ್ಐ ಪರೀಕ್ಷೆ ಅಕ್ರಮ ಬೆಂಗಳೂರಿನಲ್ಲೂ … Continue reading PSI ಹುದ್ದೆ ನೇಮಕಾತಿ ಅಕ್ರಮ: ಇಡೀ ಪರೀಕ್ಷೆ ರದ್ದು, ಮರು ಪರೀಕ್ಷೆಗೆ ಆದೇಶಿಸಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed