ಇಂದು 11ನೇ ದಿನದ ಪುಣ್ಯತಿಥಿ: ನೋವು ತುಂಬಿದ ಮನದಲ್ಲೇ ಪರೀಕ್ಷೆ ಬರೆಯಲು ಹೊರಟ ಪುನೀತ್​ರ ಕಿರಿ ಮಗಳು

ಬೆಂಗಳೂರು: ನಟ ಪುನೀತ್ ರಾಜ್​ಕುಮಾರ್​ ಅವರು ನಮ್ಮನ್ನೆಲ್ಲ ಅಗಲಿ ಇಂದಿಗೆ 11 ದಿನ. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಅವರ ಕುಟುಂಬಸ್ಥರು 11ನೇ ದಿನ ಕಾರ್ಯ ನೆರವೇರಿಸುತ್ತಿದ್ದಾರೆ. ಅಪ್ಪನನ್ನು ಕಳೆದುಕೊಂಡ ನೋವಿನಲ್ಲೇ ಅಪ್ಪು ಅವರ 2ನೇ ಪುತ್ರಿ ವಂದಿತಾ ಪರೀಕ್ಷೆ ಬರೆಯುವ ಸ್ಥಿತಿ ಎದುರಾಗಿದೆ. ವಂದಿತಾ ಬೆಂಗಳೂರಿನ ಪ್ಯಾಲೇಸ್​ ರಸ್ತೆಯ ಸೋಫಿಯಾ ಶಾಲೆಯಲ್ಲಿ ICSE 10ನೇ ತರಗತಿ ಓದುತ್ತಿದ್ದಾಳೆ. ಮುಂದಿನ ವಾರ ಸೆಮಿಸ್ಟರ್ ಎಕ್ಸಾಂ ನಡೆಯಲಿದ್ದು, ಈ ಹಿನ್ನೆಲೆ ಇಂದಿನಿಂದ ಪೂರ್ವ ತಯಾರಿ ಪರೀಕ್ಷೆ ಆರಂಭವಾಗಿದೆ. … Continue reading ಇಂದು 11ನೇ ದಿನದ ಪುಣ್ಯತಿಥಿ: ನೋವು ತುಂಬಿದ ಮನದಲ್ಲೇ ಪರೀಕ್ಷೆ ಬರೆಯಲು ಹೊರಟ ಪುನೀತ್​ರ ಕಿರಿ ಮಗಳು