ಪುನೀತ್ ಕಣ್ಣು ಇಬ್ಬರಿಗಲ್ಲ, ನಾಲ್ವರ ಬದುಕಿಗೆ ಬೆಳಕಾಯ್ತು! ಆ ನಾಲ್ವರೂ ಕರ್ನಾಟಕದವರೇ…
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಕಣ್ಣುಗಳನ್ನ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದವರು. ಅವರ ಕಣ್ಣುಗಳಿಂದ ಇಬ್ಬರಿಗಲ್ಲ, ನಾಲ್ವರ ಬದುಕಿಗೆ ಬೆಳಕು ಸಿಕ್ಕಿದೆ. ಪುನೀತ್ರ ಎರಡು ಕಣ್ಣುಗಳಿಂದ ನಾಲ್ವರಿಗೆ ದೃಷ್ಟಿ ಬಂದಿದೆ ಎಂದು ನಾರಾಯಣ ನೇತ್ರಾಲಯ ಆಸ್ಪತ್ರೆ ಮುಖ್ಯಸ್ಥ ಡಾ.ಭುಜಂಗಶೆಟ್ಟಿ ಮಾಹಿತಿ ನೀಡಿದ್ದಾರೆ. ಪುನೀತ್ ನಿಧನಕ್ಕೆ ಸಂತಾಪ ಸೂಚಿಸಿರುವ ನಾರಾಯಣ ನೇತ್ರಾಲಯದ ವೈದ್ಯರು ಸೋಮವಾರ ಕರುನಾಡ ಪ್ರೀತಿಯ ಅಪ್ಪುಗೆ ವಂದನಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ಪುನೀತ್ರ ಭಾವಚಿತ್ರಕ್ಕೆ ದೀಪ ಬೆಳಗಿ ನಮಿಸಿದರು. … Continue reading ಪುನೀತ್ ಕಣ್ಣು ಇಬ್ಬರಿಗಲ್ಲ, ನಾಲ್ವರ ಬದುಕಿಗೆ ಬೆಳಕಾಯ್ತು! ಆ ನಾಲ್ವರೂ ಕರ್ನಾಟಕದವರೇ…
Copy and paste this URL into your WordPress site to embed
Copy and paste this code into your site to embed