ಅಪಘಾತದಲ್ಲಿ ಅಪ್ಪು ಅಭಿಮಾನಿ ಸಾವು: ಕೊನೇ ಕ್ಷಣದಲ್ಲಿ ಪತ್ನಿಗೆ ಆತ ಹೇಳಿದ ಕೊನೇ ಮಾತು ಕೇಳಿದ್ರೆ ಮನಕಲಕುತ್ತೆ
ಕುಣಿಗಲ್: ಆಟೋಗೆ ಜೀಪ್ ಡಿಕ್ಕಿಯಾಗಿ ಪುನೀತ್ರಾಜಕುಮಾರ್ ಅಭಿಮಾನಿಯೊಬ್ಬ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬಿ.ಎಂ.ರಸ್ತೆ ಹನುಮಾಪುರ ಸಮೀಪ ಸೋಮವಾರ ಸಂಜೆ ನಡೆದಿದೆ. ತುಮಕೂರು ತಾಲೂಕು ಹೆಬ್ಬೂರು ಹೋಬಳಿ ಕಂಠನಪಾಳ್ಯದ ಕಾಂತರಾಜು(37) ಮೃತ. ಬೆಂಗಳೂರು ಸುಂಕದಕಟ್ಟೆಯಲ್ಲಿ ವಾಸವಿದ್ದ ಕಾಂತರಾಜು, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಭಾನುವಾರ ಬೆಂಗಳೂರಿನಿಂದ ಕುಣಿಗಲ್ ತಾಲೂಕಿನ ಯಾಚಘಟ್ಟದ ಸಂಬಂಧಿಕರ ಮದುವೆಗೆ ಆಟೋದಲ್ಲಿ ಬಂದಿದ್ದರು. ಸೋಮವಾರ ಬೆಂಗಳೂರಿಗೆ ಹಿಂದಿರುಗುವಾಗ ಹಾಸನ ಕಡೆಯಿಂದ ಬಂದ ಜೀಪ್ ಡಿಕ್ಕಿ ಹೊಡೆದು ಆಟೋ ಪಲ್ಟಿಯಾಗಿದೆ. ತೀವ್ರ ಗಾಯಗೊಂಡಿದ್ದ ಅವರನ್ನು … Continue reading ಅಪಘಾತದಲ್ಲಿ ಅಪ್ಪು ಅಭಿಮಾನಿ ಸಾವು: ಕೊನೇ ಕ್ಷಣದಲ್ಲಿ ಪತ್ನಿಗೆ ಆತ ಹೇಳಿದ ಕೊನೇ ಮಾತು ಕೇಳಿದ್ರೆ ಮನಕಲಕುತ್ತೆ
Copy and paste this URL into your WordPress site to embed
Copy and paste this code into your site to embed