ಅಪಘಾತದಲ್ಲಿ ಅಪ್ಪು ಅಭಿಮಾನಿ ಸಾವು: ಕೊನೇ ಕ್ಷಣದಲ್ಲಿ ಪತ್ನಿಗೆ ಆತ ಹೇಳಿದ ಕೊನೇ ಮಾತು ಕೇಳಿದ್ರೆ ಮನಕಲಕುತ್ತೆ

ಕುಣಿಗಲ್​: ಆಟೋಗೆ ಜೀಪ್​ ಡಿಕ್ಕಿಯಾಗಿ ಪುನೀತ್​ರಾಜಕುಮಾರ್​ ಅಭಿಮಾನಿಯೊಬ್ಬ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬಿ.ಎಂ.ರಸ್ತೆ ಹನುಮಾಪುರ ಸಮೀಪ ಸೋಮವಾರ ಸಂಜೆ ನಡೆದಿದೆ. ತುಮಕೂರು ತಾಲೂಕು ಹೆಬ್ಬೂರು ಹೋಬಳಿ ಕಂಠನಪಾಳ್ಯದ ಕಾಂತರಾಜು(37) ಮೃತ. ಬೆಂಗಳೂರು ಸುಂಕದಕಟ್ಟೆಯಲ್ಲಿ ವಾಸವಿದ್ದ ಕಾಂತರಾಜು, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಭಾನುವಾರ ಬೆಂಗಳೂರಿನಿಂದ ಕುಣಿಗಲ್​ ತಾಲೂಕಿನ ಯಾಚಘಟ್ಟದ ಸಂಬಂಧಿಕರ ಮದುವೆಗೆ ಆಟೋದಲ್ಲಿ ಬಂದಿದ್ದರು. ಸೋಮವಾರ ಬೆಂಗಳೂರಿಗೆ ಹಿಂದಿರುಗುವಾಗ ಹಾಸನ ಕಡೆಯಿಂದ ಬಂದ ಜೀಪ್​ ಡಿಕ್ಕಿ ಹೊಡೆದು ಆಟೋ ಪಲ್ಟಿಯಾಗಿದೆ. ತೀವ್ರ ಗಾಯಗೊಂಡಿದ್ದ ಅವರನ್ನು … Continue reading ಅಪಘಾತದಲ್ಲಿ ಅಪ್ಪು ಅಭಿಮಾನಿ ಸಾವು: ಕೊನೇ ಕ್ಷಣದಲ್ಲಿ ಪತ್ನಿಗೆ ಆತ ಹೇಳಿದ ಕೊನೇ ಮಾತು ಕೇಳಿದ್ರೆ ಮನಕಲಕುತ್ತೆ