ಅಪ್ಪು ಆಗಮನಕ್ಕಾಗಿ ಕಾಯುತ್ತಿದೆ ಹಿರಿಯ ಜೀವ! ಪುನೀತ್​ ಅಗಲಿರುವ ವಿಷಯವೇ ಗೊತ್ತಿಲ್ಲ… ಮನಕಲಕುತ್ತೆ ಈ ಸ್ಟೋರಿ

| ಕಿರಣ್​ ಮಾದರಹಳ್ಳಿ ಚಾಮರಾಜನಗರ ‘ನಗುಮುಖದ ರಾಜಕುಮಾರ’, ಸ್ಯಾಂಡಲ್​ವುಡ್​ನ ‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಬಾರದ ಲೋಕಕ್ಕೆ ಹೋಗಿ ಮೂರು ತಿಂಗಳು ಕಳೆದರೂ ಕೋಟ್ಯಂತರ ಅಭಿಮಾನಿಗಳ ಮನದಲ್ಲಿ ನೋವು ಮಾತ್ರ ಕರಗಿಲ್ಲ. ರಾಜ್ಯದ ಗಡಿಯಂಚಿನ ಕುಗ್ರಾಮದಿಂದ ವಿದೇಶದವರೆಗೂ ‘ಅಪ್ಪು’ ಸಾವಿಗೆ ಭಾರವಾದ ಮನಸ್ಸಿನಲ್ಲೇ ಸಂತಾಪ ಸಲ್ಲಿಸುವ ಕಾರ್ಯ ಮುಂದುವರಿದಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ನಿತ್ಯ ಸಾವಿರಾರು ಮಂದಿ ಭೇಟಿ ನೀಡುತ್ತಾ ಪುನೀತ್​ ಸಮಾಧಿ ನಮಿಸುತ್ತಾ ಕಣ್ಣೀರಿಡುತ್ತಿದ್ದಾರೆ. ವಿಪರ್ಯಾಸದ ಸಂಗತಿ ಏನೆಂದರೆ, ಪುನೀತ್​ರನ್ನು ಆಡಿಸಿ- ಬೆಳೆಸಿದ ಅವರದ್ದೇ ಮನೆಯ … Continue reading ಅಪ್ಪು ಆಗಮನಕ್ಕಾಗಿ ಕಾಯುತ್ತಿದೆ ಹಿರಿಯ ಜೀವ! ಪುನೀತ್​ ಅಗಲಿರುವ ವಿಷಯವೇ ಗೊತ್ತಿಲ್ಲ… ಮನಕಲಕುತ್ತೆ ಈ ಸ್ಟೋರಿ