More

    ಶಿವಣ್ಣನನ್ನ ತಬ್ಬಿಕೊಂಡು Jr.NTR ಕಣ್ಣೀರು! ನಾನು ಕರೆದಾಗಲೆಲ್ಲ ಪುನೀತ್​ ಬರ್ತಿದ್ರು…

    ಬೆಂಗಳೂರು: ಚಂದನವನದ ‘ರಾಜಕುಮಾರ’ ಪುನೀತ್​ ರಾಜ್​ಕುಮಾರ್​ ಅವರ ಅಂತಿಮ ದರ್ಶನ ಪಡೆದ ಜೂ. ಎನ್​ಟಿಆರ್​ ಅವರು ಶಿವರಾಜ್​ಕುಮಾರ್​ ಅವನ್ನ ತಬ್ಬಿಕೊಂಡು ಸಂತಾಪ ಸೂಚಿಸಿದರು.

    ತಮ್ಮನಂತಿದ್ದ ಪುನೀತ್​ ರಾಜ್​ಕುಮಾರ್​ ಅವರ ಅಗಲಿಕೆ ತೀವ್ರ ದುಃಖ ತಂದಿದೆ ಎಂದು ನಂದಮೂರಿ ಬಾಲಕೃಷ್ಣ ಭಾವುಕರಾದರು. ನಮ್ಮ ತಂದೆಯ ಕಾಲದಿಂದಲೂ ರಾಜ್​ಕುಮಾರ್​ ಕುಟುಂಬದೊಂದಿಗೆ ಉತ್ತಮ ಸಂಬಂಧವಿದೆ. ಪ್ರತಿವರ್ಷ ಲೇಪಾಕ್ಷಿ ಉತ್ಸವ ನಡೆದಾಗಲೆಲ್ಲ ಅಪ್ಪುವನ್ನು ಕರೆಯುತ್ತಿದ್ದೆ. ಅವರು ಖುಷಿಯಿಂದಲೇ ಬರುತ್ತಿದ್ದರು. ಪುನೀತ್​ ಇನ್ನಿಲ್ಲ ಎಂಬ ಕಹಿ ಸತ್ಯವನ್ನ ಈಗಲೂ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ದೇವರು ಇಷ್ಟು ಬೇಗ ಅವರನ್ನು ಕರೆಸಿಕೊಂಡದ್ದು ನಿಜಕ್ಕೂ ನಂಬಲು ಆಗುತ್ತಿಲ್ಲ. ಪುನೀತ್​ ಅಗಲಿಕೆ ಇಡೀ ಭಾರತ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ದೇವರು ಶಾಂತಿ ಕರುಣಿಸಲಿ ಎಂದು ಕಣ್ಣೀರಿಟ್ಟರು.

    ಸಾವಿಗೂ ಮುನ್ನಾ ಪುನೀತ್ ಕರೆ ಮಾಡಿದ್ದು ಯಾರಿಗೆ? ಅದೆಲ್ಲವೂ ಕೊನೆಯಾಗಿಯೇ ಉಳಿಯಿತಲ್ಲ…

    ಗೆಳೆಯ ಪುನೀತ್​ರ ಅಂತಿಮ ದರ್ಶನ ಪಡೆಯಲು ಬೆಂಗಳೂರಿಗೆ ಬಂದ ನಟಿ ರಮ್ಯಾ

    ಇದೆಂಥಾ ದುರ್ವಿಧಿ: ಅಪ್ಪು ವ್ಯಕ್ತಿತ್ವ ಸಾರುವ ಈ ಹಾಡಿನ ಸಾಲು ಅವರ ಅಕಾಲಿಕ ಮರಣವನ್ನೂ ನಿಜವಾಗಿಸಿ ಬಿಡ್ತು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts