ರಾಮಯ್ಯ ಆಸ್ಪತ್ರೆಗೆ ಕರೆದೊಯ್ದಿದ್ದರೆ ಪುನೀತ್​ ಸಾಯುತ್ತಿರಲಿಲ್ಲ… ಸ್ಲೋ ಪಾಯಿಸನ್​ ಕುರಿತು ಜನರಿಗೆ ಸತ್ಯ ತಿಳಿಸಿ…

ಬೆಂಗಳೂರು: ನಟ ಪುನೀತ್ ರಾಜಕುಮಾರ್ ಅವರ ಅಕಾಲಿಕ ಸಾವು ಕೋಟ್ಯಂತರ ಅಭಿಮಾನಿಗಳ ಮನಸ್ಸನ್ನ ಕಲಕುತ್ತಲೇ ಇದೆ. ಅಪ್ಪು ಇನ್ನಿಲ್ಲ ಎಂಬ ಕಹಿ ಸತ್ಯವನ್ನ ಅರಗಿಸಿಕೊಳ್ಳೋಕೆ ಆಗ್ತಿಲ್ಲ. ಅಪ್ಪು ಲೈಫ್​ ಸ್ಟೈಲ್​ ಚೆನ್ನಾಗಿಯೇ ಇತ್ತು. ಆದರೂ ದಿಢೀರ್​ ಸಾವು ಹೇಗಾಯ್ತು? ಈ ಕುರಿತು ಸಿಬಿಐ ತನಿಖೆ ನಡೆಸಬೇಕು, ಡಾ.ರಾಜ್​ ಕುಟುಂಬದ ವೈದ್ಯ ಡಾ. ರಮಣ ರಾವ್ ಕ್ಲಿನಿಕ್ ವಿರುದ್ಧ ತನಿಖೆ ನಡೆಸಬೇಕು ಎಂಬ ಆಗ್ರಹ ಈಗಾಗಲೇ ಕೇಳಿ ಬಂದಿದೆ. ಪುನೀತ್ ಅವರ ಸಾವಿನ ಕುರಿತು ಅನುಮಾನ ಸದ್ಯಕ್ಕೆ ಮುಗಿಯುವಂತೆ … Continue reading ರಾಮಯ್ಯ ಆಸ್ಪತ್ರೆಗೆ ಕರೆದೊಯ್ದಿದ್ದರೆ ಪುನೀತ್​ ಸಾಯುತ್ತಿರಲಿಲ್ಲ… ಸ್ಲೋ ಪಾಯಿಸನ್​ ಕುರಿತು ಜನರಿಗೆ ಸತ್ಯ ತಿಳಿಸಿ…