ಪುನೀತ್ ಬಗ್ಗೆ ಅಶ್ಲೀಲ ಪದ ಬಳಸಿ ಅವಮಾನ: ಸುದೀಪ್ ಮಗಳು ಸಾನ್ವಿಯಿಂದ ಹಿಗ್ಗಾಮುಗ್ಗಾ ತರಾಟೆ
ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಬಾರದೂರಿಗೆ ಹೋಗಿ 3 ದಿನ ಕಳೆದಿದ್ದರೂ ಕುಟುಂಬಸ್ಥರು ಮತ್ತು ಅಭಿಮಾನಿಗಳ ಮನದಲ್ಲಿನ ನೋವು ಕಿಂಚಿತ್ತೂ ಕರಗಿಲ್ಲ. ಅಪ್ಪು ಇನ್ನು ನೆನಪು ಮಾತ್ರ ಎಂಬ ಕಹಿಸತ್ಯ ಮನಸ್ಸನ್ನ ಹಿಂಡುತ್ತಲೇ ಇದೆ. ಇಂತಹ ನೋವಿನ ಸಂದರ್ಭದಲ್ಲೂ ಕಿಡಿಗೇಡಿಗಳು ಪುನೀತ್ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿ ಕೀಳು ಮನಸ್ಥಿತಿಯನ್ನ ಪ್ರದರ್ಶಿಸಿದ್ದಾರೆ. ಇಂಹತ ವಿಕೃತ ಮನಸ್ಸಿನ ಕಿಡಿಗೇಡಿಗಳಿಗೆ ನಟ ಕಿಚ್ಚ ಸುದೀಪ್ ಅವರ ಪುತ್ರಿ ಸಾನ್ವಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಅ.29ರಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ … Continue reading ಪುನೀತ್ ಬಗ್ಗೆ ಅಶ್ಲೀಲ ಪದ ಬಳಸಿ ಅವಮಾನ: ಸುದೀಪ್ ಮಗಳು ಸಾನ್ವಿಯಿಂದ ಹಿಗ್ಗಾಮುಗ್ಗಾ ತರಾಟೆ
Copy and paste this URL into your WordPress site to embed
Copy and paste this code into your site to embed