ಪುನೀತ ನಮನದಲ್ಲಿ ಮನಕಲಕುವ ದೃಶ್ಯ: ಕಾರ್ಯಕ್ರಮದುದ್ದಕ್ಕೂ ಶಿವಣ್ಣ, ಅಶ್ವಿನಿ ಕಣ್ಣೀರು!
ಬೆಂಗಳೂರು: ನಟ ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಅಪ್ಪು ಬದುಕಿನ ಪಯಣ ಕುರಿತು ಕಿರುಚಿತ್ರ ಪ್ರದರ್ಶನ ಮಾಡುತ್ತಿದ್ದಂತೆ ಪತ್ನಿ ಅಶ್ವಿನಿ ಪುನೀತ್, ನಟ ಶಿವರಾಜ್ಕುಮಾರ್ ಕಣ್ಣೀರು ಹಾಕುತ್ತಿದ್ದ ದೃಶ್ಯ ಮನಕಲಕುತ್ತಿತ್ತು. ಅಲ್ಲಿ ನೆರೆದಿದ್ದ ಸಿನಿದಿಗ್ಗಜ್ಜರು, ಗಣ್ಯರು ಕಣ್ಣೀರು, ಚಿತ್ರರಂಗ ಮಾತ್ರವಲ್ಲ, ಟಿವಿಗಳಲ್ಲಿ ನೇರ ಪ್ರಸಾರ ನೋಡುತ್ತಿದ್ದ ಅಭಿಮಾನಿಗಳ ಮನಸುಗಳಲ್ಲೂ ನೋವಿನ ಭಾರ ಆವರಿಸಿ ಕಣ್ಣಂಚಲ್ಲೂ ನೀರು ಜಿನುಗಿತು. ಕಿರುಚಿತ್ರ ಪ್ರದರ್ಶನ ಬಳಿಕ ಜ್ಯೋತಿ ಬೆಳಗಿ ದೀಪ … Continue reading ಪುನೀತ ನಮನದಲ್ಲಿ ಮನಕಲಕುವ ದೃಶ್ಯ: ಕಾರ್ಯಕ್ರಮದುದ್ದಕ್ಕೂ ಶಿವಣ್ಣ, ಅಶ್ವಿನಿ ಕಣ್ಣೀರು!
Copy and paste this URL into your WordPress site to embed
Copy and paste this code into your site to embed