More

    ವಿಜಯನಗರದಲ್ಲಿ ಸಿಡಿಲು ಬಡಿದು ಬಾಲಕ ಸೇರಿ ಮೂವರ ಸಾವು

    ವಿಜಯನಗರ: ಹಗರಿಬೊಮ್ಮನಹಳ್ಳಿ ತಾಲೂಕಿನ ವರಲಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಓರ್ವ ಬಾಲಕ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ.

    ಉಪ್ಪಾರ ಹನುಮಂತಪ್ಪ(35), ಮಲ್ಲಿಕಾರ್ಜುನ(34) ಮತ್ತು ಮೈಲಾರಿ(11) ಮೃತ ದುರ್ದೈವಿಗಳು. ಇವರ ಜತೆಗೆ ಎರಡು ಮೇಕೆಗಳೂ ಸತ್ತಿವೆ.

    ವಿಜಯನಗರದಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಗುಡುಗು, ಸಿಡಿಲಿನ ಅಬ್ಬರ ಜೋರಾಗಿದೆ. ಗುಡುಗು-ಸಿಡಿಲಿನ ಆರ್ಭಟಕ್ಕೆ ಬೆಚ್ಚಿದ್ದ ಜನಗೆ ವರಲಳ್ಳಿಯಲ್ಲಿ ಮೂವರ ಸಾವಿನ ಸುದ್ದಿ ಮತ್ತಷ್ಟು ಭೀತಿ ಹುಟ್ಟಿಸಿದೆ.

    ಇಂಟರ್ನ್​ಶಿಪ್​ ವಿದ್ಯಾರ್ಥಿನಿಗೆ ಹಿರಿಯ ವಕೀಲನಿಂದ ಲೈಂಗಿಕ ಕಿರುಕುಳ: ಪ್ರಕರಣ ತಿರುಚಲು ಹೋಗಿ ಸಿಕ್ಕಿಬಿದ್ದ ಮಹಿಳೆ

    ಪ್ರೇಯಸಿ ಹೆಸರಲ್ಲಿ ಕೊಡಗು ಎಸ್​ಪಿಗೆ ಪತ್ರ ಬರೆದು ಮಧ್ಯಪ್ರದೇಶದಲ್ಲಿ ಪೊನ್ನಂಪೇಟೆ ಮೂಲದ ಯುವಕ ಆತ್ಮಹತ್ಯೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts