ನಮಗೇನಾದ್ರೂ ಆದ್ರೆ ಪೊಲೀಸ್​ನವ್ರೇ ಕಾರಣ… ಒತ್ತುವರಿ ತೆರವು ವೇಳೆ ಪೆಟ್ರೋಲ್​ ಸುರಿದುಕೊಂಡು ದಂಪತಿ ಹೈಡ್ರಾಮ

ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆಂದು ತೆರಳಿದ ಬಿಬಿಎಂಪಿ ಅಧಿಕಾರಿಗಳು ಮತ್ತು ಪೊಲೀಸರಿಗೆ ದಂಪತಿ ಶಾಕ್​ ಕೊಟ್ಟಿದ್ದಾರೆ. ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಎಚ್ಚರಿಕೆ ನೀಡಿದ್ದಾರೆ. ಕೂಡಲೇ ಸಿಎಂ ಸಾಹೇಬ್ರು ಸ್ಥಳಕ್ಕೆ ಬರಬೇಕು. ಯಾವುದೇ ಕಾರಣಕ್ಕೂ ನಮ್ಮ ಮನೆಯನ್ನ ಒಡೆಯಬಾರದು ಎಂದು ಕೂಗಾಡಿದ್ದಾರೆ. ಕೆ.ಆರ್​.ಪುರದ ಗಾಯತ್ರಿ ನಗರದಲ್ಲಿ ಬುಧವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. ‘ನಮ್ಮ ಮನೆ ಮೇಲೆ 40 ಲಕ್ಷ ರೂಪಾಯಿ ಸಾಲ ಇದೆ. ಆಗ ಇಲ್ಲದ ರಾಜಕಾಲುವೆ ಈಗ ಎಲ್ಲಿಂದ ಬಂತು? ನಮ್ಮ … Continue reading ನಮಗೇನಾದ್ರೂ ಆದ್ರೆ ಪೊಲೀಸ್​ನವ್ರೇ ಕಾರಣ… ಒತ್ತುವರಿ ತೆರವು ವೇಳೆ ಪೆಟ್ರೋಲ್​ ಸುರಿದುಕೊಂಡು ದಂಪತಿ ಹೈಡ್ರಾಮ