ನಮಗೇನಾದ್ರೂ ಆದ್ರೆ ಪೊಲೀಸ್ನವ್ರೇ ಕಾರಣ… ಒತ್ತುವರಿ ತೆರವು ವೇಳೆ ಪೆಟ್ರೋಲ್ ಸುರಿದುಕೊಂಡು ದಂಪತಿ ಹೈಡ್ರಾಮ
ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆಂದು ತೆರಳಿದ ಬಿಬಿಎಂಪಿ ಅಧಿಕಾರಿಗಳು ಮತ್ತು ಪೊಲೀಸರಿಗೆ ದಂಪತಿ ಶಾಕ್ ಕೊಟ್ಟಿದ್ದಾರೆ. ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಎಚ್ಚರಿಕೆ ನೀಡಿದ್ದಾರೆ. ಕೂಡಲೇ ಸಿಎಂ ಸಾಹೇಬ್ರು ಸ್ಥಳಕ್ಕೆ ಬರಬೇಕು. ಯಾವುದೇ ಕಾರಣಕ್ಕೂ ನಮ್ಮ ಮನೆಯನ್ನ ಒಡೆಯಬಾರದು ಎಂದು ಕೂಗಾಡಿದ್ದಾರೆ. ಕೆ.ಆರ್.ಪುರದ ಗಾಯತ್ರಿ ನಗರದಲ್ಲಿ ಬುಧವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. ‘ನಮ್ಮ ಮನೆ ಮೇಲೆ 40 ಲಕ್ಷ ರೂಪಾಯಿ ಸಾಲ ಇದೆ. ಆಗ ಇಲ್ಲದ ರಾಜಕಾಲುವೆ ಈಗ ಎಲ್ಲಿಂದ ಬಂತು? ನಮ್ಮ … Continue reading ನಮಗೇನಾದ್ರೂ ಆದ್ರೆ ಪೊಲೀಸ್ನವ್ರೇ ಕಾರಣ… ಒತ್ತುವರಿ ತೆರವು ವೇಳೆ ಪೆಟ್ರೋಲ್ ಸುರಿದುಕೊಂಡು ದಂಪತಿ ಹೈಡ್ರಾಮ
Copy and paste this URL into your WordPress site to embed
Copy and paste this code into your site to embed