ರಾಮನಗರ: ಕೆಲಸದಿಂದ ಅಮಾನತುಗೊಂಡ ಬೈರಮಂಗಲ ಗ್ರಾಮ ಪಂಚಾಯಿತಿ ಪಿಡಿಒ ರವಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಕ್ರಮವಾಗಿ ಇ-ಖಾತೆ ಮಾಡಿದ ಆರೋಪ ಪಿಡಿಒ ರವಿ ವಿರುದ್ಧ ಕೇಳಿಬಂದಿತ್ತು. ಯಲಹಂಕ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ರವಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ ಅವರು ಕೆಲಸದಿಂದ ಅಮಾನತು ಮಾಡಿದ್ದರು. ಇದರಿಂದ ಮನನೊಂದ ರವಿ ಹಾರೋಹಳ್ಳಿಯ ಕೊಳ್ಳಗಂಡನಹಳ್ಳಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಒಂದೇ ದಿನ ಇಬ್ಬರು ಪೊಲೀಸ್ ಹೆಡ್ಕಾನ್ಸ್ಟೇಬಲ್ಸ್ ಆತ್ಮಹತ್ಯೆ
ಮದ್ವೆಯಾದ 11ನೇ ದಿನಕ್ಕೆ ವರ ಸಾವು, ವಧುವಿನ ಸ್ಥಿತಿ ಚಿಂತಾಜನಕ! ಕುಟುಂಬಸ್ಥರ ಗೋಳಾಟ ನೋಡಲಾಗ್ತಿಲ್ಲ
ಬಿಜೆಪಿಗೆ ಬರ್ಬೇಕು ಅಂದ್ರೆ ಈ 3 ಷರತ್ತಿಗೆ ಒಪ್ಪಬೇಕು… ಸುಮಲತಾರ ಡಿಮಾಂಡ್ಗೆ ಬೆಚ್ಚಿಬಿದ್ದಿದೆಯಂತೆ ಬಿಜೆಪಿ!