More

    ಇ-ಖಾತೆಯಲ್ಲಿ ಅಕ್ರಮ: ರಾಮನಗರದಲ್ಲಿ ಪಿಡಿಒ ಆತ್ಮಹತ್ಯೆ

    ರಾಮನಗರ: ಕೆಲಸದಿಂದ ಅಮಾನತುಗೊಂಡ ಬೈರಮಂಗಲ ಗ್ರಾಮ ಪಂಚಾಯಿತಿ ಪಿಡಿಒ ರವಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಅಕ್ರಮವಾಗಿ ಇ-ಖಾತೆ ಮಾಡಿದ ಆರೋಪ ಪಿಡಿಒ ರವಿ ವಿರುದ್ಧ ಕೇಳಿಬಂದಿತ್ತು. ಯಲಹಂಕ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ರವಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ ಅವರು ಕೆಲಸದಿಂದ ಅಮಾನತು ಮಾಡಿದ್ದರು. ಇದರಿಂದ ಮನನೊಂದ ರವಿ ಹಾರೋಹಳ್ಳಿಯ ಕೊಳ್ಳಗಂಡನಹಳ್ಳಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ರಾಜ್ಯದಲ್ಲಿ ಒಂದೇ ದಿನ ಇಬ್ಬರು ಪೊಲೀಸ್​ ಹೆಡ್​ಕಾನ್​ಸ್ಟೇಬಲ್ಸ್​ ಆತ್ಮಹತ್ಯೆ

    ಮದ್ವೆಯಾದ 11ನೇ ದಿನಕ್ಕೆ ವರ ಸಾವು, ವಧುವಿನ ಸ್ಥಿತಿ ಚಿಂತಾಜನಕ! ಕುಟುಂಬಸ್ಥರ ಗೋಳಾಟ ನೋಡಲಾಗ್ತಿಲ್ಲ

    ಬಿಜೆಪಿಗೆ ಬರ್ಬೇಕು ಅಂದ್ರೆ ಈ 3 ಷರತ್ತಿಗೆ ಒಪ್ಪಬೇಕು… ಸುಮಲತಾರ ಡಿಮಾಂಡ್​ಗೆ ಬೆಚ್ಚಿಬಿದ್ದಿದೆಯಂತೆ ಬಿಜೆಪಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts