ಮಗನನ್ನು ಅಂಗನವಾಡಿಗೆ ಸೇರಿಸಿದ ಚನ್ನಪಟ್ಟಣದ ಜಡ್ಜ್! ನ್ಯಾಯಾಧೀಶರ ನಡೆ ಕಂಡು ಹುಬ್ಬೇರಿಸಿದ ಸ್ಥಳೀಯರು

ಚನ್ನಪಟ್ಟಣ: ಸಾಲ ಮಾಡಿದ್ರೂ ಚಿಂತೆಯಿಲ್ಲ, ತಮ್ಮ ಮಕ್ಕಳನ್ನು ಖಾಸಗಿ ಶಾಲೆಯಲ್ಲೇ ಓದಿಸಬೇಕು ಎಂಬ ಮನಸ್ಥಿತಿಯುಳ್ಳ ಜನರೇ ಹೆಚ್ಚು. ಬೇಬಿ ಸಿಟ್ಟಿಂಗ್ಸ್, ಕಿಂಡರ್​ ಗಾರ್ಡನ್​ಗಳ ವ್ಯಾಮೋಹಕ್ಕೆ ಒಳಗಾದವರೇ ಜಾಸ್ತಿ. ಅಂತಹವರ ನಡುವೆ ಬೊಂಬೆನಾಡು ಚನ್ನಪಟ್ಟಣದ ನ್ಯಾಯಾಧೀಶರು ವಿಭಿನ್ನವಾಗಿ ನಿಲ್ಲುತ್ತಾರೆ. ತನ್ನ ಮಗನನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ನ್ಯಾಯಾಧೀಶರ ಈ ನಡೆ ಕಂಡು ಸ್ಥಳೀಯರು ಹುಬ್ಬೇರಿಸಿದ್ದಾರೆ. ಇಂತಹ ಆಶಾದಾಯಕ ಬೆಳವಣಿಗೆ ರಾಮನಗರ ಜಿಲ್ಲೆ ಚನ್ನಪಟ್ಟಣ ನಗರದಲ್ಲಿ ಸಂಭವಿಸಿದೆ. ಚನ್ನಪಟ್ಟಣ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ. … Continue reading ಮಗನನ್ನು ಅಂಗನವಾಡಿಗೆ ಸೇರಿಸಿದ ಚನ್ನಪಟ್ಟಣದ ಜಡ್ಜ್! ನ್ಯಾಯಾಧೀಶರ ನಡೆ ಕಂಡು ಹುಬ್ಬೇರಿಸಿದ ಸ್ಥಳೀಯರು