ಮಗನನ್ನು ಅಂಗನವಾಡಿಗೆ ಸೇರಿಸಿದ ಚನ್ನಪಟ್ಟಣದ ಜಡ್ಜ್! ನ್ಯಾಯಾಧೀಶರ ನಡೆ ಕಂಡು ಹುಬ್ಬೇರಿಸಿದ ಸ್ಥಳೀಯರು
ಚನ್ನಪಟ್ಟಣ: ಸಾಲ ಮಾಡಿದ್ರೂ ಚಿಂತೆಯಿಲ್ಲ, ತಮ್ಮ ಮಕ್ಕಳನ್ನು ಖಾಸಗಿ ಶಾಲೆಯಲ್ಲೇ ಓದಿಸಬೇಕು ಎಂಬ ಮನಸ್ಥಿತಿಯುಳ್ಳ ಜನರೇ ಹೆಚ್ಚು. ಬೇಬಿ ಸಿಟ್ಟಿಂಗ್ಸ್, ಕಿಂಡರ್ ಗಾರ್ಡನ್ಗಳ ವ್ಯಾಮೋಹಕ್ಕೆ ಒಳಗಾದವರೇ ಜಾಸ್ತಿ. ಅಂತಹವರ ನಡುವೆ ಬೊಂಬೆನಾಡು ಚನ್ನಪಟ್ಟಣದ ನ್ಯಾಯಾಧೀಶರು ವಿಭಿನ್ನವಾಗಿ ನಿಲ್ಲುತ್ತಾರೆ. ತನ್ನ ಮಗನನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ನ್ಯಾಯಾಧೀಶರ ಈ ನಡೆ ಕಂಡು ಸ್ಥಳೀಯರು ಹುಬ್ಬೇರಿಸಿದ್ದಾರೆ. ಇಂತಹ ಆಶಾದಾಯಕ ಬೆಳವಣಿಗೆ ರಾಮನಗರ ಜಿಲ್ಲೆ ಚನ್ನಪಟ್ಟಣ ನಗರದಲ್ಲಿ ಸಂಭವಿಸಿದೆ. ಚನ್ನಪಟ್ಟಣ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ. … Continue reading ಮಗನನ್ನು ಅಂಗನವಾಡಿಗೆ ಸೇರಿಸಿದ ಚನ್ನಪಟ್ಟಣದ ಜಡ್ಜ್! ನ್ಯಾಯಾಧೀಶರ ನಡೆ ಕಂಡು ಹುಬ್ಬೇರಿಸಿದ ಸ್ಥಳೀಯರು
Copy and paste this URL into your WordPress site to embed
Copy and paste this code into your site to embed