ರಾಮನಗರದಲ್ಲಿ ಕಾಂಗ್ರೆಸ್​ ಮುಖಂಡನ ಕೊಲೆ: 49 ದಿನದ ಬಳಿಕ ಬಯಲಾಯ್ತು ಸೊಸೆ ರಹಸ್ಯ

ರಾಮನಗರ: ಬಿಡದಿಯ ಬಾನಂದೂರು ಭೈರವನದೊಡ್ಡಿ ಬಳಿ ಫೆಬ್ರವರಿಯಲ್ಲಿ ನಡೆದಿದ್ದ ಕಾಂಗ್ರೆಸ್​ ಮುಖಂಡನ ಹತ್ಯೆ ಪ್ರಕರಣ ಭೇದಿಸಿರುವ ಬಿಡದಿ ಪೊಲೀಸರು ಮೃತ ವ್ಯಕ್ತಿಯ ಸೊಸೆ ಸೇರಿ ಇಬ್ಬರನ್ನು ಬಂಧಿಸಿದ್ದಾರೆ. ಫೆ.25ರಂದು ಕಾಂಗ್ರೆಸ್​ ಮುಖಂಡ ಗಂಟಪ್ಪ (55) ಅವರನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದ ಪೊಲೀಸರಿಗೆ ಕೊಲೆ ರಹಸ್ಯ ಬಯಲಾಗಿದೆ. ಗಂಟಪ್ಪನನ್ನು ಸೊಸೆ ಚೈತ್ರಾಳೇ ಕೊಲೆ ಮಾಡಿರುವುದು ಗೊತ್ತಾಗಿದೆ. ಗಂಟಪ್ಪ ಅವರು ತನ್ನ ಪುತ್ರ ನಂದೀಶ್​ ಮತ್ತು ಚೈತ್ರಾಳ ವಿವಾಹಕ್ಕೆ ಒಪ್ಪಿಗೆ ನೀಡಿರಲಿಲ್ಲ. … Continue reading ರಾಮನಗರದಲ್ಲಿ ಕಾಂಗ್ರೆಸ್​ ಮುಖಂಡನ ಕೊಲೆ: 49 ದಿನದ ಬಳಿಕ ಬಯಲಾಯ್ತು ಸೊಸೆ ರಹಸ್ಯ