ಮನಸ್ಸು ನೊಂದು ರಾಜೀನಾಮೆಗೆ ನಿರ್ಧರಿಸಿದ್ದೆ.. ಸರ್ಕಾರ ಬೀಳಿಸಿ ಮತ್ತೆ ರಚಿಸುವ ಶಕ್ತಿ ನನಗಿದೆ…
ಮೈಸೂರು: ಸರ್ಕಾರ ಬೀಳಿಸಿ ಸರ್ಕಾರ ರಚಿಸುವ ಶಕ್ತಿಯನ್ನು ದೇವರು ನನಗೆ ಕೊಟ್ಟಿದ್ದಾನೆ. ಇಂತಹ ನಾನು ಸಚಿವನಾಗುವುದಕ್ಕೆ ಲಾಬಿ ಮಾಡುತ್ತೇನಾ? ನನಗೆ ಇನ್ನೂ ಆ ಸ್ಥಿತಿ ಬಂದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಸುತ್ತೂರು ಮಠದ ಸ್ವಾಮೀಜಿ ಅವರನ್ನು ಭೇಟಿಯಾಗಲು ಬೆಳಗಾವಿಯಿಂದ ಮೈಸೂರಿಗೆ ರಮೇಶ್ ಜಾರಕಿಹೊಳಿ ಬರುತ್ತಿದ್ದಂತೆ ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿತ್ತು. ಸಚಿವ ಸ್ಥಾನಕ್ಕಾಗಿ ಅವರು ಬರುತ್ತಿದ್ದಾರೆ ಎಂಬ ಸುದ್ದಿಯೂ ಹಬ್ಬಿತ್ತು. ಸುತ್ತೂರು ಶ್ರೀಗಳನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ … Continue reading ಮನಸ್ಸು ನೊಂದು ರಾಜೀನಾಮೆಗೆ ನಿರ್ಧರಿಸಿದ್ದೆ.. ಸರ್ಕಾರ ಬೀಳಿಸಿ ಮತ್ತೆ ರಚಿಸುವ ಶಕ್ತಿ ನನಗಿದೆ…
Copy and paste this URL into your WordPress site to embed
Copy and paste this code into your site to embed