ಮನಸ್ಸು ನೊಂದು ರಾಜೀನಾಮೆಗೆ ನಿರ್ಧರಿಸಿದ್ದೆ.. ಸರ್ಕಾರ ಬೀಳಿಸಿ ಮತ್ತೆ ರಚಿಸುವ ಶಕ್ತಿ ನನಗಿದೆ…

ಮೈಸೂರು: ಸರ್ಕಾರ ಬೀಳಿಸಿ ಸರ್ಕಾರ ರಚಿಸುವ ಶಕ್ತಿಯನ್ನು ದೇವರು ನನಗೆ ಕೊಟ್ಟಿದ್ದಾನೆ. ಇಂತಹ ನಾನು ಸಚಿವನಾಗುವುದಕ್ಕೆ ಲಾಬಿ ಮಾಡುತ್ತೇನಾ? ನನಗೆ ಇನ್ನೂ ಆ ಸ್ಥಿತಿ ಬಂದಿಲ್ಲ ಎಂದು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಹೇಳಿದರು. ಸುತ್ತೂರು ಮಠದ ಸ್ವಾಮೀಜಿ ಅವರನ್ನು ಭೇಟಿಯಾಗಲು ಬೆಳಗಾವಿಯಿಂದ ಮೈಸೂರಿಗೆ ರಮೇಶ್​ ಜಾರಕಿಹೊಳಿ ಬರುತ್ತಿದ್ದಂತೆ ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿತ್ತು. ಸಚಿವ ಸ್ಥಾನಕ್ಕಾಗಿ ಅವರು ಬರುತ್ತಿದ್ದಾರೆ ಎಂಬ ಸುದ್ದಿಯೂ ಹಬ್ಬಿತ್ತು. ಸುತ್ತೂರು ಶ್ರೀಗಳನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ … Continue reading ಮನಸ್ಸು ನೊಂದು ರಾಜೀನಾಮೆಗೆ ನಿರ್ಧರಿಸಿದ್ದೆ.. ಸರ್ಕಾರ ಬೀಳಿಸಿ ಮತ್ತೆ ರಚಿಸುವ ಶಕ್ತಿ ನನಗಿದೆ…