ನಟ ಸಂಚಾರಿ ವಿಜಯ್​ಗೆ ಧಾರವಾಡ ಕಲಾವಿದನ ‘ಕಲಾ ಶ್ರದ್ಧಾಂಜಲಿ’

ಧಾರವಾಡ: ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್​ ನಿಧನಕ್ಕೆ ಅವರ ಭಾವಚಿತ್ರವನ್ನ ರಂಗೋಲಿಯಲ್ಲಿ ಬಿಡಿಸುವ ಮೂಲಕ ಸಂತಾಪ ಸೂಚಿಸಲಾಗಿದೆ. ಧಾರವಾಡದ ಕೆಲಗೇರಿಯ ಗಾಯತ್ರಿಪುರದ ಪರಿಸರಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರು ನಟ ವಿಜಯ್​ ಭಾವಚಿತ್ರವನ್ನು ರಂಗೋಲಿಯಲ್ಲಿ ಬಿಡಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ವಿಜಯ್​ ಭಾವ ಚಿತ್ರದ ಕೆಳಗೆ ಕಲಾ ಶ್ರದ್ಧಾಂಜಲಿ ಎಂದು ಬರೆದಿದ್ದಾರೆ. ಕರೊನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಜನಸೇವೆಯಲ್ಲಿ ತೊಡಗಿಕೊಂಡಿದ್ದ ವಿಜಯ್‌ ಅನೇಕ ಜನಪರ ಕೆಲಸಗಳನ್ನು ಮಾಡುತ್ತಿದ್ದರು. ಅಪಘಾತಕ್ಕೀಡಾಗಿ ಇಹಲೋಕ ತ್ಯಜಿಸಿದ ಅವರ ಆತ್ಮಕ್ಕೆ ಶಾಂತಿ‌ ಸಿಗಲಿ … Continue reading ನಟ ಸಂಚಾರಿ ವಿಜಯ್​ಗೆ ಧಾರವಾಡ ಕಲಾವಿದನ ‘ಕಲಾ ಶ್ರದ್ಧಾಂಜಲಿ’