ಹಾಲು ವ್ಯಾಪಾರಿ ಜತೆ ಅಕ್ರಮ ಸಂಬಂಧ ಶಂಕೆ: ಹಾಡಹಗಲೇ ನಡೆದೇ ಹೋಯ್ತು ದುರಂತ

ಚಿಕ್ಕೋಡಿ: ರಾಯಭಾಗ ತಾಲೂಕಿನಲ್ಲಿ ಎರಡು ದಿನಗಳ ಹಿಂದೆ ಹಾಲು ವ್ಯಾಪಾರಿಯೊಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿ ಶವ ಬಿಸಾಡಿ ಪರಾರಿಯಾಗಿದ್ದ ದುಷ್ಕರ್ಮಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಕೊಲೆಗೆ ಅಕ್ರಮ ಸಂಬಂಧವೇ ಕಾರಣ ಎಂದು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಹಾಲು ವ್ಯಾಪಾರಿ ಅರ್ಜುನ್ ಮಾರುತಿ ಮೇಗಡೆ(30) ಕೊಲೆಯಾದವ. ಆರೋಪಿ ಭೀಮಪ್ಪ ದುಂಡಪ್ಪ ತಟ್ಟಿಮನಿ ಹಾಗೂ ಈತನ ಮತ್ತಿಬ್ಬರು ಸಹಚರರು ಬಂಧಿತರು. ತನ್ನ ಪತ್ನಿ ಜತೆ ಹಾಲು ವ್ಯಾಪಾರಿ ಅರ್ಜುನ್ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನ ಭೀಮಪ್ಪ ದುಂಡಪ್ಪ ತಟ್ಟಿಮನಿಗೆ … Continue reading ಹಾಲು ವ್ಯಾಪಾರಿ ಜತೆ ಅಕ್ರಮ ಸಂಬಂಧ ಶಂಕೆ: ಹಾಡಹಗಲೇ ನಡೆದೇ ಹೋಯ್ತು ದುರಂತ